ಕೆಸಿಎಫ್ ಜಿದ್ದಾ ಝೋನ್ ಅಧೀನದ ಶರಫಿಯ್ಯಾ ಸೆಕ್ಟರ್ ವ್ಯಾಪ್ತಿಯ ಬನೀಮಾಲಿಕ್ ಯುನಿಟಿನ ಸಕ್ರಿಯ ಕಾರ್ಯಕರ್ತ ಮುಹಮ್ಮದ್ ಉಮ್ಮರ್ ಕುಂಞಿ ಸಾಲೆತ್ತೂರ್ ರವರು ದಿನಾಂಕ 11-07-2022 ರಂದು ಕುಮ್ರಾದ ತನ್ನ ವಾಸಸ್ಥಾನದಲ್ಲಿ ಹ್ರದಯಾಘಾತದಿಂದ ಮರಣಹೊಂದಿದ್ದರು.
ವಿಷಯ ತಿಳಿದ ಕೆಸಿಎಫ್ ಜಿದ್ದಾ ಝೊನಲ್ ಸಾಂತ್ವನ ಇಲಾಖೆಯ ನೇತಾರರಾದ ನಾಸೀರ್ ಹೆಚ್ಕಲ್ ಮದೀನಾ ಝೋನಲ್ ನೇತಾರರಾದ ರಝಾಕ್ ಉಳ್ಳಾಲ ಮತ್ತು ಮ್ರತರ ಸಂಬಂಧಿ ರಫೀಕ್ ಕುಕ್ಕಾಜೆಯವರ ಸಹಕಾರದೊಂದಿಗೆ ಭಾರತೀಯ ರಾಯಭಾರಿ ಮತ್ತು ಆಸ್ಪತ್ರೆಯ ಎಲ್ಲಾ ದಾಖಲೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಯಶಸ್ವಿಯಾಗಿದ್ದಾರೆ.
ಅಲ್ಲಾಹನ ಅಪಾರವಾದ ಅನುಗ್ರಹದಿಂದ 13/07/2022 ರಂದು ಲುಹ್ರ್ ನಮಾಝ್ ಸಮಯಕ್ಕೆ ಜಿದ್ದಾದಲ್ಲಿರುವ ಬಾಬುಮಕ್ಕಾದ ಅಲ್ – ಅಸದ್ ಮಕ್ಬರದಲ್ಲಿ ಎಲ್ಲಾ ವಿಧಿವಿಧಾನಗಳೊಂದಿಗೆ ಸಯ್ಯಿದ್ ಅಬ್ದುರ್ರಹ್ಮಾನ್ ತಂಙಳ್ ಉಚ್ಚಿಲ, ಸಯ್ಯಿದ್ ನಾಫೀ ತಂಙಳ್ ನೂಜಿ, ಫಾರೂಕ್ ಸ಼ಅದಿ ಹೆಚ್ಕಲ್ ರವರ ನೇತೃತ್ವದಲ್ಲಿ ದಫನ ಕ್ರಿಯೆ ನಡೆಸಲಾಯಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ನೇತಾರರು, ಜಿದ್ದಾ ಝೋನ್ ಸಮಿತಿಯ ನೇತಾರರು, ಸೆಕ್ಟರ್ ಮತ್ತು ಯುನಿಟ್ ಗಳ ನೇತಾರರು ಸೇರಿದಂತೆ ಹಲವಾರು ಕಾರ್ಯಕರ್ತರು ಧಫನ ಸಮಯದಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ