ಮಂಗಳೂರು: ಈ ದೇಶದ ಪ್ರತಿ ದುಡಿಯುವ, ಕೃಷಿಕರ, ಹೈನುಗಾರರ ಪ್ರತಿ ಆದಾಯವು ಪ್ರತಿ ಧರ್ಮದ ಹಬ್ಬಗಳನ್ನು ಅವಲಂಭಿಸಿದೆ. ಮುಸ್ಲಿಮರ ಹಬ್ಬದಿಂದ ಈ ದೇಶದ ರೈತಾಪಿ ವರ್ಗಕ್ಕೆ ಒಂದೇ ದಿವಸದಲ್ಲಿ ನಾಲ್ಕು ಲಕ್ಷ ಕೋಟಿ ವ್ಯವಹರಣೆ ಮೊತ್ತದ ಪಾಲಿನ ಆದಾಯವು ಪಾವತಿಯಾಗುತ್ತಿದೆ.
ಆರ್. ಎಸ್. ಎಸ್ ಗೆ ಫಂಡಿಂಗ್ ಮಾಡುವ ಮಾರವಾಡಿ ಒಡೆತನದ ಅದೆಷ್ಟೋ ಬೀಫ್ ರಫ್ತು ಕಂಪೆನಿಗಳು ಇಂದು ಗೋಹತ್ಯೆ ವಿರೋಧಿ ಅಭಿಯಾನದ ಹೆಸರಿನಲ್ಲಿ, ರೈತರ ಮೂಲ ಆದಾಯದ ಹೈನು ಶೇಷ ಗೋವನ್ನು ಸ್ಥಳೀಯವಾಗಿ ಮಾರಾಟ ಮಾಡುವುದನ್ನು ತಡೆಯುವ ಕಾನೂನನ್ನು ಜಾರಿಗೆ ತಂದು ರೈತರಿಗೆ ಅನ್ಯಾಯ ಮಾಡಿ, ಮಾರವಾಡಿ, ಬನಿಯ, ಬ್ರಾಹ್ಮಣ ವರ್ಗ ಪಶು ಮಾಂಸವನ್ನು ವಿದೇಶಕ್ಕೆ ರಫ್ತು ಮಾಡಿ ಮಿಲಿಯನ್ ಗಟ್ಟಲೆ ಲಾಭ ಪಡೆಯುತ್ತಿದೆ.
ಹಾಲು, ಮತ್ಸ್ಯ, ಮೊಸರು ಉತ್ಪನ್ನಗಳಿಗೆ ಜಿ. ಎಸ್.ಟಿ ಜಾರಿಗೆ ತಂದು ಹಾಲು ಉತ್ಪಾದಕರ, ರೈತರ, ಮೀನುಗಾರರ, ಆದಾಯಕ್ಕೂ ಕತ್ತರಿ ಹಾಕುವ ವ್ಯವಸ್ಥೆ ಆರಂಭವಾಗಿದೆ.ಕೇಂದ್ರ ಮತ್ತು ರಾಜ್ಯ ಸರಕಾರ ಮಾರ್ವಾಡಿ, ಬನಿಯ, ಬ್ರಾಹ್ಮಣರ ನಿಯಂತ್ರಣದಲ್ಲಿದೆ.
ಭಾರತದ ವಾಣಿಜ್ಯ ವ್ಯವಸ್ಥೆ ಮಾರ್ವಾಡಿಕರಣ ಗೊಂಡಿದೆ. ಭಾರತ ಯೋಗಕ್ಷೇಮ ರಾಷ್ಟ್ರ ಪದ್ಧತಿಯಿಂದ ಜಾರಿ ವ್ಯವಹಾರಿಕ ದೇಶವಾಗಿ ಪರಿವರ್ತನೆ ಗೊಂಡಿದೆ. ಸರಕಾರ ವ್ಯಾಪಾರ ಮಳಿಗೆ ತೆರೆದು ನಲವತ್ತು ಶೇಕಡ ಕಮಿಷನ್ ಆಧಾರದಲ್ಲಿ ತನ್ನ ರಾಜಕಾರಣಿ ಧಣಿಗಳಿಗೆ ಆದಾಯ ಸ್ಥಾಪಿಸಿದೆ. ಪ್ರಜೆಗಳನ್ನು ಗಿರಾಕಿಗಳನ್ನಾಗಿ ಮಾಡಲಾಗಿದೆ. ಕೈಯಲ್ಲಿ ಹಣ ಇಲ್ಲದವ ಗುಲಾಮಗಿರಿ ಮಾಡಬೇಕಾಗುತ್ತದೆ.
ಭರತ್ ಶೆಟ್ಟಿ ಇನ್ನಾದರೂ ಖುರ್ಬಾನಿ ಯ ಬಗ್ಗೆ ಮಾತನಾಡುವ ಬದಲು ಈ ದೇಶ ಮಾರ್ವಾಡಿಕರಣ ಗೊಂಡ ಬಗ್ಗೆ ಮತ್ತು ಬೀಫ್ ರಫ್ತು ಕಂಪೆನಿಗಳನ್ನು ಮುಟ್ಟುಗೋಲು ಗೊಳಿಸುವ ಬಗ್ಗೆ ಮಾತನಾಡಲು ಕಲಿಯಲಿ.
ಕೆ.ಅಶ್ರಫ್.
ಅಧ್ಯಕ್ಷರು.ಡ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ