ಮಂಗಳೂರು: ಇತ್ತೀಚೆಗೆ ಸುಳ್ಯದ ಕಲಂಜದಲ್ಲಿ ದುಷ್ಕರ್ಮಿ ಕೇಸರಿ ದಳಗಳು ಮಸೂದ್ ಎಂಬ ಮುಸ್ಲಿಮ್ ಯುವಕನೋರ್ವನನ್ನು ಮಾತುಕತೆಯ ನೆಪದಲ್ಲಿ ಕರೆದು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮವಾಗಿ ಯುವಕ ಇಂದು ಮೃತ ಪಟ್ಟಿದ್ದು, ಕೇಸರಿ ದಳಗಳ ಈ ಕೃತ್ಯ ಕರ್ನಾಟಕದಲ್ಲಿನ ಗುಂಪು ಹತ್ಯೆಯ ಭಾಗವಾಗಿ ನಡೆದಂತಿದೆ. ಈ ಕೃತ್ಯವನ್ನು ದಕ್ಷಿಣ ಕನ್ನಡ ಮುಸ್ಲಿಂ ಒಕ್ಕೂಟವು ತೀವ್ರ ಖಂಡಿಸುತ್ತಿದೆ.
ಕಾನೂನನ್ನು ಕೈಗೆತ್ತು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಸಂಘ ಪರಿವಾರದ ಮುಂದುವರಿದ ಭಾಗ ಎಂಬಂತೆ, ಮಸೂದ್ ನನ್ನು ಗುರಿ ಇಟ್ಟು ಪೂರ್ವ ಯೋಜಿತವಾಗಿ ಈ ಕೃತ್ಯವನ್ನು ಗುಂಪು ಹತ್ಯೆಯ ರೂಪದಲ್ಲಿಯೇ ನಡೆಸಲಾಗಿದೆ.
ಈ ಕೃತ್ಯದ ಅಪರಾಧಿಗಳನ್ನು ಬಂಧಿಸಿ,ಸರಕಾರ ಕಠಿಣ ಕಾನೂನು ಕ್ರಮದೊಂದಿಗೆ, ಸಂತ್ರಸ್ತ ಮಸೂದ್ ನ ಕುಟುಂಬಕ್ಕೆ ಪರಿಹಾರ ವಿತರಿಸಬೇಕು ಮತ್ತು ವಿರೋಧ ಪಕ್ಷ ಈ ಬಗ್ಗೆ ತೀವ್ರ ಒತ್ತಡ ತರಬೇಕಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ರವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ