ಮಂಗಳೂರು: ಇತ್ತೀಚೆಗೆ ಸುಳ್ಯದ ಕಲಂಜದಲ್ಲಿ ದುಷ್ಕರ್ಮಿ ಕೇಸರಿ ದಳಗಳು ಮಸೂದ್ ಎಂಬ ಮುಸ್ಲಿಮ್ ಯುವಕನೋರ್ವನನ್ನು ಮಾತುಕತೆಯ ನೆಪದಲ್ಲಿ ಕರೆದು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮವಾಗಿ ಯುವಕ ಇಂದು ಮೃತ ಪಟ್ಟಿದ್ದು, ಕೇಸರಿ ದಳಗಳ ಈ ಕೃತ್ಯ ಕರ್ನಾಟಕದಲ್ಲಿನ ಗುಂಪು ಹತ್ಯೆಯ ಭಾಗವಾಗಿ ನಡೆದಂತಿದೆ. ಈ ಕೃತ್ಯವನ್ನು ದಕ್ಷಿಣ ಕನ್ನಡ ಮುಸ್ಲಿಂ ಒಕ್ಕೂಟವು ತೀವ್ರ ಖಂಡಿಸುತ್ತಿದೆ.
ಕಾನೂನನ್ನು ಕೈಗೆತ್ತು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಸಂಘ ಪರಿವಾರದ ಮುಂದುವರಿದ ಭಾಗ ಎಂಬಂತೆ, ಮಸೂದ್ ನನ್ನು ಗುರಿ ಇಟ್ಟು ಪೂರ್ವ ಯೋಜಿತವಾಗಿ ಈ ಕೃತ್ಯವನ್ನು ಗುಂಪು ಹತ್ಯೆಯ ರೂಪದಲ್ಲಿಯೇ ನಡೆಸಲಾಗಿದೆ.
ಈ ಕೃತ್ಯದ ಅಪರಾಧಿಗಳನ್ನು ಬಂಧಿಸಿ,ಸರಕಾರ ಕಠಿಣ ಕಾನೂನು ಕ್ರಮದೊಂದಿಗೆ, ಸಂತ್ರಸ್ತ ಮಸೂದ್ ನ ಕುಟುಂಬಕ್ಕೆ ಪರಿಹಾರ ವಿತರಿಸಬೇಕು ಮತ್ತು ವಿರೋಧ ಪಕ್ಷ ಈ ಬಗ್ಗೆ ತೀವ್ರ ಒತ್ತಡ ತರಬೇಕಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ರವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ