ಬಂಟ್ವಾಳ :ಕರ್ನಾಟಕ ಮುಸ್ಲಿಂ ಜಮಾಅತ್ ಬಂಟ್ವಾಳ ತಾಲೂಕು ಸಮಿತಿಯ “ಸಹಾಯ್ ” ಇದರ ಅಧೀನದಲ್ಲಿ ಬಿಸಿರೋಡ್ ಸ್ಪರ್ಶಾ ಸಭಾಂಗಣ ದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎಪಿ ಉಸ್ತಾದರಿಂದ ನೂತನ ಆಂಬ್ಯುಲೆನ್ಸ್ ನ್ನು ಲೋಕಾರ್ಪಣೆ ಮಾಡಲಾಯಿತು.



ಕರ್ನಾಟಕ ಜಂ-ಇಯ್ಯತುಲ್ ಉಲಮಾ ಅದ್ಯಕ್ಷರಾದ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಮದಕ ತಂಙಳ್, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ವಕ್ಫ್ ಬೋರ್ಡ್ ಚೀನಾ ಮೌಲಾನ NKM ಶಾಫೀ ಸಅದಿ ಬೆಂಗಳೂರು,
ಎಸ್ ವೈ ಎಸ್ ಜಿಲ್ಲಾ ಅಧ್ಯಕ್ಷರಾದ ಅಶ್ಅರಿಯ್ಯ ಸಖಾಫಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ತಾಲೂಕು ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅನ್ವರ್ ಹಾಜಿ ಗೂಡಿನಬಳಿ ,ಕೆಸಿಎಫ್ ನಾಯಕರಾದ ಆಸೀಪ್ ಹಾಜಿ ಗೂಡಿನಬಳಿ
ಉಮರಾ ನಾಯಕರಾದ ಸಾಗರ್ ಮುಹಮ್ಮದ್ ಹಾಜೀ, ಶಾಹುಲ್ ಹಮೀದ್ ಉಜಿರೆ, ಮುಂತಾಝ್ ಅಲೀ ಕೃಷ್ಣಾಪುರ, ಬಶೀರ್ ಹಾಜೀ ಮಿತ್ತಬೈಲ್, ಅಬ್ದುಲ್ ರಶೀದ್ ಹಾಜೀ ವಗ್ಗ, ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ನವಾಝ್ ಸಖಾಪಿ ಅಡ್ಯಾರ್ ಪದವು, ಕಾರ್ಯದರ್ಶಿ ನೌಫಲ್ ಹರೇಕಳ,
ಕೋಶಾಧಿಕಾರಿ ಇಕ್ಬಾಲ್ ಮದ್ಯನಡ್ಕ, ಎಸ್ ಎಸ್ ಎಫ್ ಬಂಟ್ವಾಳ ಡಿವಿಶನ್ ಅಧ್ಯಕ್ಷರಾದ ಸಿನಾನ್ ಸಖಾಫಿ ಅಜಿಲಮೊಗರು, ಇಬ್ರಾಹಿಂ ಸಖಾಫಿ ಸೆರ್ಕಳ, ಮುನೀರ್ ಸಖಾಫಿ ಉಳ್ಳಾಲ
ಅಬೂಬಕ್ಕರ್ ನಚ್ಚಬೆಟ್ಟು, ರಫೀಕ್ ಕಿಸ್ವ, ಅಕ್ಬರ್ ಮದನಿ ಅಲಂಪಾಡಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ