ಬುರೈದ : ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ಸೌದಿ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತಿರುವ ಅಲ್-ರಾಸ್ ಝೋನ್ ನೂತನ ಸಮಿತಿಯನ್ನು
21/07/2022 ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಯ್ಕೆ ಮಾಡಲಾಯಿತು.
ರಾಷ್ಟ್ರೀಯ ಸಮಿತಿ ಖೋಶಾಧಿಕಾರಿ ಸಿದ್ದೀಖ್ ಝುಹ್ರಿ’ಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭೆಯಲ್ಲಿ ಹಂಸ ಮುಸ್ಲಿಯಾರ್ ಕೊಂಡಂಗೇರಿ ಅಧ್ಯಕ್ಷತೆ ವಹಿಸಿದರು.ಸಭೆಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಹಂಸ ಮುಸ್ಲಿಯಾರ್ ಚೋಕಂಡಳ್ಳಿ ಉದ್ಘಾಟಿಸಿ ಸಂಘದ ಪ್ರಸಕ್ತಿ ಮತ್ತು ಪದ್ದತಿಗಳನ್ನು ಸವಿಸ್ತರವಾಗಿ ವಿವರಿಸಿದರು.
🔽ನೂತನ ಸಮಿತಿ🔽
ಸಲಹ ಸಮಿತಿ ಚೆಯರ್ಮ್ಯಾನ್:ಹಂಸ ಮುಸ್ಲಿಯಾರ್ (ಕೊಂಡಂಗೇರಿ) ಅಧ್ಯಕ್ಷರು:ಅಬ್ದುಲ್ ಕಾದರ್ (ಹಾಕತ್ತೂರ್) ಉಪಾಧ್ಯಕ್ಷರು:ಶಾಹಿದ್ (ಕೊಟ್ಟಮುಡಿ) ಪ್ರಧಾನ ಕಾರ್ಯದರ್ಶಿ:ಶಿಹಾಬ್ (ಹಾಕತ್ತೂರ್) ಕಾರ್ಯದರ್ಶಿ:ಮುಝಮ್ಮಿಲ್ (ಕೊಂಡಂಗೇರಿ) ಖೋಶಾಧಿಕಾರಿ:ಸಾಜಿದ್ (ಕೊಂಡಂಗೇರಿ) ಸಾಂತ್ವನ ವಿಂಗ್ ಚೆಯರ್ಮೇನ್:ಇಲ್ಯಾಸ್ (ಕೊಟ್ಟಮುಡಿ) ಮತ್ತು 10 ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.
ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಆಬಿದ್ ಕಂಡಕ್ಕರೆ ಸಮಿತಿ ಆಯ್ಕೆ ಪ್ರಕ್ರಿಯೆಗೆ ನೇತ್ರತ್ವ ವಹಿಸಿದರು.
ಅಬ್ದುಲ್ ಕಾದರ್ ಹಾಕತ್ತೂರು ಸ್ವಾಗತಿಸಿ ನೂತನ ಕಾರ್ಯದರ್ಶಿ ಶಿಹಾಬ್ ವಂದಿಸಿದರು…
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ