ಬುರೈದ : ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ಸೌದಿ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತಿರುವ ಅಲ್-ರಾಸ್ ಝೋನ್ ನೂತನ ಸಮಿತಿಯನ್ನು
21/07/2022 ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಯ್ಕೆ ಮಾಡಲಾಯಿತು.
ರಾಷ್ಟ್ರೀಯ ಸಮಿತಿ ಖೋಶಾಧಿಕಾರಿ ಸಿದ್ದೀಖ್ ಝುಹ್ರಿ’ಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭೆಯಲ್ಲಿ ಹಂಸ ಮುಸ್ಲಿಯಾರ್ ಕೊಂಡಂಗೇರಿ ಅಧ್ಯಕ್ಷತೆ ವಹಿಸಿದರು.ಸಭೆಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಹಂಸ ಮುಸ್ಲಿಯಾರ್ ಚೋಕಂಡಳ್ಳಿ ಉದ್ಘಾಟಿಸಿ ಸಂಘದ ಪ್ರಸಕ್ತಿ ಮತ್ತು ಪದ್ದತಿಗಳನ್ನು ಸವಿಸ್ತರವಾಗಿ ವಿವರಿಸಿದರು.
🔽ನೂತನ ಸಮಿತಿ🔽
ಸಲಹ ಸಮಿತಿ ಚೆಯರ್ಮ್ಯಾನ್:ಹಂಸ ಮುಸ್ಲಿಯಾರ್ (ಕೊಂಡಂಗೇರಿ) ಅಧ್ಯಕ್ಷರು:ಅಬ್ದುಲ್ ಕಾದರ್ (ಹಾಕತ್ತೂರ್) ಉಪಾಧ್ಯಕ್ಷರು:ಶಾಹಿದ್ (ಕೊಟ್ಟಮುಡಿ) ಪ್ರಧಾನ ಕಾರ್ಯದರ್ಶಿ:ಶಿಹಾಬ್ (ಹಾಕತ್ತೂರ್) ಕಾರ್ಯದರ್ಶಿ:ಮುಝಮ್ಮಿಲ್ (ಕೊಂಡಂಗೇರಿ) ಖೋಶಾಧಿಕಾರಿ:ಸಾಜಿದ್ (ಕೊಂಡಂಗೇರಿ) ಸಾಂತ್ವನ ವಿಂಗ್ ಚೆಯರ್ಮೇನ್:ಇಲ್ಯಾಸ್ (ಕೊಟ್ಟಮುಡಿ) ಮತ್ತು 10 ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.
ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಆಬಿದ್ ಕಂಡಕ್ಕರೆ ಸಮಿತಿ ಆಯ್ಕೆ ಪ್ರಕ್ರಿಯೆಗೆ ನೇತ್ರತ್ವ ವಹಿಸಿದರು.
ಅಬ್ದುಲ್ ಕಾದರ್ ಹಾಕತ್ತೂರು ಸ್ವಾಗತಿಸಿ ನೂತನ ಕಾರ್ಯದರ್ಶಿ ಶಿಹಾಬ್ ವಂದಿಸಿದರು…
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ