ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸುಳ್ಯದ ಅಹಿತಕರ ಘಟನೆಗಳ ಬೆನ್ನಿಗೆ,ಇಂದು ಸುರತ್ಕಲ್ ನಲ್ಲಿ ಪೂರ್ವಯೋಜಿತ ವಾಗಿ ಮಂಗಳಪೇಟೆಯ ಫಾಝಿಲ್ ಎಂಬ ಯುವಕನನ್ನು ಅಂಗಡಿ ಮುಂಗಟ್ಟು ವಿನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ನಡೆಸಿದ್ದು ಖಂಡನೀಯ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋಮು ಪ್ರಚೋದಿತ ಘಟನೆಗಳು ನಿರಂತರ ಸಂಭವಿಸುತ್ತಿದ್ದು ಪೊಲೀಸು ಇಲಾಖೆಯ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲವಾಗಿ, ಸಂಭಾವ್ಯ ಅಹಿತಕರ ಘಟನೆಗಳನ್ನು ನಿರೀಕ್ಷಿಸುವ ಮಟ್ಟ ಸಂಪೂರ್ಣ ಕುಸಿದಿರುತ್ತದೆ. ಸುರತ್ಕಲ್ ನಲ್ಲಿ ನಡೆದ ಘಟನೆ ಅಮಾಯಕ ಯುವಕನ ಹತ್ಯೆ ಖಂಡನೀಯ. ಕ್ರಿಯೆಗೆ ಪ್ರತಿಕ್ರಿಯೆ ಖ್ಯಾತಿಯ ಮುಖ್ಯ ಮಂತ್ರಿ ಬೊಮ್ಮಾಯಿಯವರು ಜಿಲ್ಲೆಗೆ ಆಗಮಿಸಿದ ನಂತರ ನಡೆದ ಸುರತ್ಕಲ್ ಘಟನೆಗೂ ಅವರ ಹೇಳಿಕೆಗೂ ಸಾಮ್ಯತೆ ಕಾಣುತ್ತಿದೆ. ಈ ಘಟನೆಗೆ ಸರಕಾರ ಹೊಣೆ.ಪೊಲೀಸ್ ಉನ್ನತ ಅಧಿಕಾರಿಗಳು ಮದ್ಯ ಪ್ರವೇಶಿಸಿ ಸಾಮಾನ್ಯ ಜನರ ಪ್ರಾಣ ಆಸ್ತಿಗಳನ್ನು ರಕ್ಷಿಸಬೇಕಿದೆ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ