ಧರ್ಮಾಧಾರಿತ ರಾಜಕೀಯದಿಂದ
ಕರ್ನಾಟಕದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ನಡೆಯುತ್ತಿರುವ ಕೋಮು ದೌರ್ಜನ್ಯಗಳಿಂದಾಗಿ ವಿದೇಶಿಗಳು ಕನ್ನಡಿಗರನ್ನು ವಕ್ರ ದೃಷ್ಟಿಯಿಂದ ನೋಡಿಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಗಲಭೆ, ಅಮಾಯಕರ ಕೊಲೆ ಬಗ್ಗೆ
ವಿದೇಶಿಗಳು ಪರಸ್ಪರ ಮಾತನಾಡುವಾಗ ಮನಸ್ಸಿಗೆ ನೋವಾಗುತ್ತಿದೆ.
ಕರ್ನಾಟಕದಲ್ಲಿ ಎಂತೆಂತೆಲ್ಲಾ ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಕೋಮು ಗಲಭೆಯೂ ನಡೆದಿದೆ.ಆದರೆ, ಕರ್ನಾಟಕದಲ್ಲಿ ಈ ಮಟ್ಟದ ಅರಾಜಕತೆ ಎಂದೂ ನಡೆದಿಲ್ಲ.
ಕಾಮನ್ ಮ್ಯಾನ್’ ಎಂದು ಜನರಿಂದ ಚಪ್ಪಾಳೆ, ಸಿಳ್ಳೆ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕ್ಷರಶಃ ಕ್ರಿಮಿನಲ್ ಮ್ಯಾನ್ ಆಗಿದ್ದಾರೆ.
2023 ರ ವಿಧಾನ ಸಭೆ ಚುನಾವಣೆ ತನಕ ಬೊಮ್ಮಾಯಿ ಸರಕಾರ ಮುಂದುವರಿದರೆ ಇನ್ನಷ್ಟು ಅಮಾಯಕರ ಹೆಣಗಳು ಬೀಳುವುದರಲ್ಲಿ ಸಂಶಯವಿಲ್ಲ.
ಆದ್ದರಿಂದ ಕರ್ನಾಟಕದ ಸರ್ವಧರ್ಮೀಯರು ಒಂದಾಗಿ, ಒಗ್ಗಟ್ಟಾಗಿ ಬಸವರಾಜ ಬೊಮ್ಮಾಯಿಯ ರಾಜಿನಾಮೆಯನ್ನು ಒತ್ತಾಯಿಸಬೇಕೆಂದು ಗಲ್ಫ್ ಕನ್ನಡಿಗರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ