ಮಂಗಳೂರು: ಜಿಲ್ಲೆಯಲ್ಲಿ ನಡಯುತ್ತಿರುವ ಅಹಿತಕರ ಘಟನೆಗಳು ಖಂಡನೀಯ ಮತ್ತು ವಿಷಾದನೀಯ. ಯಾವುದೇ ಕಾರಣಕ್ಕೂ ಶಾಂತಿ ಕದಡದಂತೆ ಎಚ್ಚರಿಕೆ ವಹಿಸಿ, ಕಾನೂನು ಕೈಗೆತ್ತಿಕೊಲ್ಲದಿರಿ, ಕಾನೂನನ್ನು ಗೌರವಿಸಿ ಎಲ್ಲರೂ ಶಾಂತಿ ಸೌಹಾರ್ದ ಕಾಪಾಡಬೇಕೆಂದು ವಿನಂತಿಸುತಿದ್ದೇನೆ.
ಸರಕಾರ ಮತ್ತು ಗೃಹ ಇಲಾಖೆ ಈ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಈಗ ನಡೆದಿರುವ ಮೂರು ಅಮಾಯಕರ ಕೊಲೆಗೆ ಕಾನೂನು ರೀತಿಯ ಶಿಕ್ಷೆ ನೀಡಬೇಕು ಎಂದು ಖಾಝಿ ಮಾಣಿ ಉಸ್ತಾದ್ ಆಗ್ರಹಿಸಿದರು.
ಸಂಂಧಪಟ್ಟ ನಾಯಕರು ತಮ್ಮ ತಮ್ಮ ಮೊಹಲ್ಲಾಗಳಲ್ಲಿ ಈ ಬಗ್ಗೆ ಶಾಂತಿಯ ಸಂದೇಶವನ್ನು ನೀಡಬೇಕೆಂದು ಉಡುಪಿ,ಹಾಸನ ,ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ