ಇಂದು ಸಿಟಿ ರವಿ ಮದರಸದ ಬಗ್ಗೆ ಅಸಂಭದ್ದ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚೆಗೆ ಸುಳ್ಯದ ಘಟನೆಯಿಂದ ಹಿಡಿದು ಸುರತ್ಕಲ್ ಹತ್ಯೆ ಯವರೆಗೆ, ಬೊಮ್ಮಾಯಿ ನೇತೃತ್ವದ ಸರ್ಕಾರ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಸಂರಕ್ಷಿಸುವ ನಿಟ್ಟಿನಲ್ಲಿ ಅನ್ಯಾಯವನ್ನೆ ಎಸಗಿದೆ.
ಮುಖ್ಯ ಮಂತ್ರಿ ಬೊಮ್ಮಾಯಿಯವರು ಮೃತ ಪ್ರವೀಣ್ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿ, ಸುಳ್ಯದ ಮಸೂದ್ ಮನೆಗೆ ಭೇಟಿ ನೀಡದೆ ಹಿಂತಿರುಗಿದ ಕಾರಣಕ್ಕಾಗಿಯೇ ಕ್ರಿಯೆಗೆ ಪ್ರತಿಕ್ರಿಯೆ ಖ್ಯಾತಿಯ ಮುಖ್ಯ ಮಂತ್ರಿ ನಡೆಯಿಂದಾಗಿ, ದುಷ್ಕರ್ಮಿಗಳು ನೈತಿಕವಾಗಿ ಮುಂದುವರಿದು ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನನ್ನು ಹತ್ಯೆ ಮಾಡುವ ಕೃತ್ಯಕ್ಕೆ ಮುಖ್ಯ ಮಂತ್ರಿಯವರು ಪರೋಕ್ಷ ಬೆಂಬಲ ನೀಡಿದರು.
ಪ್ರಸ್ತುತ ಘಟನೆಯನ್ನು ತೇಪೆ ಹಾಕಲು ಹೋಗಿ ಸರಕಾರ ಮುಜುಗರಕ್ಕೆ ಒಳಗಾಗಿದೆ. ಅದಕ್ಕೆಂದೇ ಸಿ.ಟಿ.ರವಿ ಪಶ್ಚಿಮದಿಂದ ಉದಯಿಸಿ ಮದರಸ ಚಟುವಟಿಕೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ. ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಇದ್ದಿದ್ದರೆ, ಮದರಸದಲ್ಲಿ ಬೋಧಿಸುತ್ತಿರುವ ಒಂದೇ ಮತ, ಒಂದೇಧರ್ಮ, ಒಂದೇ ದೇವರು ಎಂಬ ದಾರ್ಶನಿಕ ಸಿದ್ದಾಂತವನ್ನು ಬೆಂಬಲಿಸಿ, ಮಸೂದ್, ಪ್ರವೀಣ್, ಫಾಝಿಲ್ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳುತ್ತಿದ್ದರು ಎಂಬುದನ್ನು ಸಿ.ಟಿ.ರವಿ ತಿಳಿದಿರಲಿ ಎಂದು ಕೆ.ಅಶ್ರಫ್ (ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)