ಇಂದು ಸಿಟಿ ರವಿ ಮದರಸದ ಬಗ್ಗೆ ಅಸಂಭದ್ದ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚೆಗೆ ಸುಳ್ಯದ ಘಟನೆಯಿಂದ ಹಿಡಿದು ಸುರತ್ಕಲ್ ಹತ್ಯೆ ಯವರೆಗೆ, ಬೊಮ್ಮಾಯಿ ನೇತೃತ್ವದ ಸರ್ಕಾರ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಸಂರಕ್ಷಿಸುವ ನಿಟ್ಟಿನಲ್ಲಿ ಅನ್ಯಾಯವನ್ನೆ ಎಸಗಿದೆ.
ಮುಖ್ಯ ಮಂತ್ರಿ ಬೊಮ್ಮಾಯಿಯವರು ಮೃತ ಪ್ರವೀಣ್ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿ, ಸುಳ್ಯದ ಮಸೂದ್ ಮನೆಗೆ ಭೇಟಿ ನೀಡದೆ ಹಿಂತಿರುಗಿದ ಕಾರಣಕ್ಕಾಗಿಯೇ ಕ್ರಿಯೆಗೆ ಪ್ರತಿಕ್ರಿಯೆ ಖ್ಯಾತಿಯ ಮುಖ್ಯ ಮಂತ್ರಿ ನಡೆಯಿಂದಾಗಿ, ದುಷ್ಕರ್ಮಿಗಳು ನೈತಿಕವಾಗಿ ಮುಂದುವರಿದು ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನನ್ನು ಹತ್ಯೆ ಮಾಡುವ ಕೃತ್ಯಕ್ಕೆ ಮುಖ್ಯ ಮಂತ್ರಿಯವರು ಪರೋಕ್ಷ ಬೆಂಬಲ ನೀಡಿದರು.
ಪ್ರಸ್ತುತ ಘಟನೆಯನ್ನು ತೇಪೆ ಹಾಕಲು ಹೋಗಿ ಸರಕಾರ ಮುಜುಗರಕ್ಕೆ ಒಳಗಾಗಿದೆ. ಅದಕ್ಕೆಂದೇ ಸಿ.ಟಿ.ರವಿ ಪಶ್ಚಿಮದಿಂದ ಉದಯಿಸಿ ಮದರಸ ಚಟುವಟಿಕೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ. ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಇದ್ದಿದ್ದರೆ, ಮದರಸದಲ್ಲಿ ಬೋಧಿಸುತ್ತಿರುವ ಒಂದೇ ಮತ, ಒಂದೇಧರ್ಮ, ಒಂದೇ ದೇವರು ಎಂಬ ದಾರ್ಶನಿಕ ಸಿದ್ದಾಂತವನ್ನು ಬೆಂಬಲಿಸಿ, ಮಸೂದ್, ಪ್ರವೀಣ್, ಫಾಝಿಲ್ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳುತ್ತಿದ್ದರು ಎಂಬುದನ್ನು ಸಿ.ಟಿ.ರವಿ ತಿಳಿದಿರಲಿ ಎಂದು ಕೆ.ಅಶ್ರಫ್ (ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ