ಕಣ್ಣೂರು | ಕೇರಳ ಮುಸ್ಲಿಂ ಜಮಾಅತ್ ಜಿಲ್ಲಾ ಉಪಾಧ್ಯಕ್ಷ ಮತ್ತು ಸುನ್ನಿ ಮುಖಂಡರಾದ ಎನ್ ಅಬ್ದುಲ್ಲತೀಫ್ ಸಅದಿ ಪಝಸ್ಸಿ ವಫಾತಾದರು.
ಅವರು ಇಂದು ದಿವಂಗತ ಕೆ.ಎಂ.ಬಶೀರ್ ಅವರಿಗೆ ನ್ಯಾಯ ಕೋರಿ ಕಣ್ಣೂರಿನಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿದ್ದ ಕಲೆಕ್ಟರೇಟ್ ಮಾರ್ಚ್ ನಲ್ಲಿ ಪಾಲ್ಗೊಂಡು ಹಿಂತಿರುಗಿದ ನಂತರ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.ತಕ್ಷಣ ಕಣ್ಣೂರು ಎಕೆಜಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.
ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಇಂದು ಕಣ್ಣೂರಿನಲ್ಲಿ ಆಯೋಜಿಸಲಾದ ಕಲೆಕ್ಟರೇಟ್ ಮಾರ್ಚ್ ನಲ್ಲಿ ಎನ್.ಅಬ್ದುಲತೀಫ್ ಸಅದಿ ಪಝಸ್ಸಿ ಮುಖ್ಯ ಭಾಷಣ ಮಾಡಿದ್ದರು.
ಹೃದಯಸ್ಪರ್ಶಿಯಾದ ತಮ್ಮ ಅಭೂತಪೂರ್ವ ಭಾಷಣಾ ಶೈಲಿಯಿಂದ ಜನಮನಗೆದ್ದ ಪಝಶ್ಶಿ ಉಸ್ತಾದರು, ಸುನ್ನೀ ಸಂಘಟನಾ ರಂಗದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಇಂದು ಸಂಜೆ ಮೂರೂವರೆ ಗಂಟೆ ಸುಮಾರಿಗೆ ಅವರು ಇಹಲೋಕಕ್ಕೆ ವಿದಾಯ ಕೋರಿದರು.
















ಇನ್ನಷ್ಟು ಸುದ್ದಿಗಳು
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ