ಇತ್ತೀಚೆಗೆ ನಿಧನರಾದ ಕೇರಳ ಮುಸ್ಲಿಂ ಜಮಾಅತ್ ನಾಯಕ, ಪ್ರಸಿದ್ಧ ವಾಗ್ಮಿ ಎನ್.ಅಬ್ದುಲ್ಲತೀಫ್ ಸಅದಿ ಅವರ, ಕಣ್ಣೂರು ಜಿಲ್ಲೆಯ ಪಯಶ್ಶಿಯಲ್ಲಿರುವ ಮನೆಗೆ ಕರ್ನಾಟಕ ಸುನ್ನೀ ಸಂಘಟನೆಗಳ ಪ್ರತಿನಿಧಿಗಳು ಭೇಟಿ ನೀಡಿ ಪ್ರಾರ್ಥನೆ ನಡೆಸಿ ಸಾಂತ್ವನ ಹೇಳಿದರು.

ರಾಜ್ಯ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಯು.ಕೆ.ಮುಹಮ್ಮದ್ ಸಅದಿ ವಳವೂರು, ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ರಾಜ್ಯ ಸಮಿತಿ ಸದಸ್ಯ ಮಲ್ಲೂರು ಅಶ್ರಫ್ ಸಅದಿ, ಕರ್ನಾಟಕ ಮಜ್ಲಿಸುಲ್ ಉಲಮಾಇ ಸ್ಸಅದಿಯ್ಯೀನ್ ಪ್ರಧಾನ ಕಾರ್ಯದರ್ಶಿ ಕೆ.ಎಚ್.ಇಸ್ಮಾಯಿಲ್ ಸಅದಿ ಕಿನ್ಯ, ಎಸ್.ವೈ. ಎಸ್. ದ.ಕ.ಈಸ್ಟ್ ಜಿಲ್ಲಾ ಕೋಶಾಧಿಕಾರಿ ಜಿ.ಮುಹಮ್ಮದ್ ಕುಂಞಿ ಉಪ್ಪಿನಂಗಡಿ ನಿಯೋಗದಲ್ಲಿದ್ದರು.
ಬಳಿಕ ಪಯಶ್ಶಿ ಜುಮಾ ಮಸ್ಜಿದ್ನ ಪರಿಸರದಲ್ಲಿರುವ ಖಬರ್ ಸ್ಥಾನದಲ್ಲಿ ಝಿಯಾರತ್ ನಿರ್ವಹಿಸಲಾಯಿತು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ