ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂಧರ್ಭದಲ್ಲಿ ಜನರಿಗೆ ದೇಶ ಪ್ರೇಮದ ಪಾಠ ಹಿಂದೆಂದಿಗಿಂತಲೂ ಪ್ರಸ್ತುತ ಹೆಚ್ಚು ಅಗತ್ಯವಿದೆ. ಹಲವರಿಗೆ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳ ನಂತರ ಈ ದೇಶದ ತ್ರಿವರ್ಣ ಧ್ವಜದ ಮೇಲೆ ಇನ್ನಿಲ್ಲದ ಪ್ರೀತಿ ಹುಕ್ಕಿ ಹರಿಯಲು ಆರಂಭಿಸಿದೆ.
ಇದು ಅತ್ಯಂತ ಉತ್ತಮ ಬೆಳವಣಿಗೆ.ಆದರೆ ಭಾರತದ ರಾಷ್ಟ್ರ ಧ್ವಜಕ್ಕೆ ಅದರದೇ ಆದ ಮಹತ್ವ ಗೌರವ ಇದೆ.ರಾಷ್ಟ್ರಧ್ವಜವಾದ ತ್ರಿವರ್ಣ ಧ್ವಜವನ್ನು ಭಾರತ ದೇಶದ ಅಭಿಮಾನದಿಂದ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಬೇಕು.ತಪ್ಪಿದಲ್ಲಿ ರಾಷ್ಟ್ರ ದೇಶಕ್ಕೆ ನೀಡುವ ಅಗೌರವ ವಾಗುತ್ತದೆ.
ಈ ವರೆಗೆ ಹಲವು ಧ್ವಜಗಳನ್ನು ಹಿಡಿದು ಪುಂಡತನ ಮೆರೆದವರ ದುಷ್ಟ ಹಸ್ತದಲ್ಲಿ ದೇಶದ ಧ್ವಜವು ಅಗೌರವ ಗೊಳ್ಳಬಾರದು. ಆದುದರಿಂದ ರಾಷ್ಟ್ರ ಧ್ವಜ ಉಪಯೋಗದ ಬಗ್ಗೆ ಅಂತವರಿಗೆ ತರಬೇತಿ ನೀಡುವ ಕಾರ್ಯವನ್ನು ಸರಕಾರ ಮಾಡಲಿ. ರಾಷ್ಟ್ರ ಧ್ವಜವನ್ನು ಸಗಟು ನೆಲೆಯಲ್ಲಿ ವಿತರಿಸುವಾಗ ಜವಾಬ್ದಾರಿತರು ಎಚ್ಚರಿಕೆ ವಹಿಸುವುದು ಸೂಕ್ತ.
ರಾಷ್ಟ್ರ ದೇಶಕ್ಕೆ ಅವಮಾನ ಗೈಯುವ ವಿಷಯದಲ್ಲಿ ಇಲ್ಲಿನ ನೈಜ ದೇಶ ಪ್ರೇಮಿ ಪ್ರಜೆಗಳನ್ನು ವಿನಾ ಕಾರಣ ಗುರಿಯಾಗಿಸುವ ಷಡ್ಯಂತ್ರದ ಅಪಾಯವನ್ನು ಅರಿತು ಕೊಳ್ಳಬೇಕಾಗಿದೆ ಎಂದು ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ