ಕಳೆದ ದಿನಗಳಿಂದ ಸಂಪಾಜೆ ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಪ್ರಾಕೃತಿಕ ವಿಕೋಪಗಳು ಸಂಭವಿಸಿತ್ತಿದ್ದು ಅಲ್ಲಿಯ ಜನರ ಸಹಾಯಕ್ಕೆ ರಾತ್ರಿ – ಹಗಲೆನ್ನದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ತಮ್ಮ ಎಲ್ಲಾ ಒತ್ತಡಗಳ ಸಮಯವನ್ನು ಬದಿಗಿಟ್ಟು ಪರಿಶ್ರಮಿಸುತ್ತಿದೆ.


ಕಲ್ಲುಗುಂಡಿಯ ಮನೆಯೊಂದರ ಅಂಗಳದಲ್ಲಿ ನಿಲ್ಲಿಸಿದ್ದ ಕಾರುಗಳು ನೀರಿನಲ್ಲಿ ತೇಲಿ ತೋಟದಲ್ಲಿ ಸಿಕ್ಕಿಹಾಕಿಕೊಂಡದನ್ನು ದೂಡಿ ಕೊಂಡು ಹೋಗಿ ಪೋಲಿಸ್ ಸ್ಟೇಷನ್ ಬಳಿ ನಿಲ್ಲಿಸುವುದರಲ್ಲಿ ಯಶಸ್ವಿಯಾದರು.ಕೈಪಡ್ಕ ಸೇತುವೆಯಲ್ಲಿ ಸಿಲುಕಿ ಕೊಂಡ ಮರವನ್ನು ತೆರವು ಗೊಳಿಸುವಲ್ಲಿ ಸಹಕಾರಿಯಾಗಿದರು. ಕಡೆಪಾಲದ ಸೇತುವೆಗೆ ಬಾರಿ ಗಾತ್ರದ ಮರವೊಂದು ಬಿದ್ದಿದ್ದು ಅದನ್ನು ಮೆಷಿನ್ ಮೂಲಕ ಕಟ್ ಮಾಡಿ ತೆರವುಗೊಳಿಸುವಲ್ಲಿ ನೆರವಾದರು.ಗೂನಡ್ಕ ಪೇರಡ್ಕದಲ್ಲಿ ಸತತ ಎರಡು ಬಾರಿ ಮನೆಯೊಳಗೆ ಬಂದ ನೀರಿನ ಪರಿಣಾಮವಾಗಿ ಮನೆ ಸಾಮಾನುಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸುವುದರಲ್ಲಿ ಎಸ್ ಎಸ್ ಎಫ್, ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ಕೈ ಜೋಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ