ಕಳೆದ ದಿನಗಳಿಂದ ಸಂಪಾಜೆ ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಪ್ರಾಕೃತಿಕ ವಿಕೋಪಗಳು ಸಂಭವಿಸಿತ್ತಿದ್ದು ಅಲ್ಲಿಯ ಜನರ ಸಹಾಯಕ್ಕೆ ರಾತ್ರಿ – ಹಗಲೆನ್ನದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ತಮ್ಮ ಎಲ್ಲಾ ಒತ್ತಡಗಳ ಸಮಯವನ್ನು ಬದಿಗಿಟ್ಟು ಪರಿಶ್ರಮಿಸುತ್ತಿದೆ.


ಕಲ್ಲುಗುಂಡಿಯ ಮನೆಯೊಂದರ ಅಂಗಳದಲ್ಲಿ ನಿಲ್ಲಿಸಿದ್ದ ಕಾರುಗಳು ನೀರಿನಲ್ಲಿ ತೇಲಿ ತೋಟದಲ್ಲಿ ಸಿಕ್ಕಿಹಾಕಿಕೊಂಡದನ್ನು ದೂಡಿ ಕೊಂಡು ಹೋಗಿ ಪೋಲಿಸ್ ಸ್ಟೇಷನ್ ಬಳಿ ನಿಲ್ಲಿಸುವುದರಲ್ಲಿ ಯಶಸ್ವಿಯಾದರು.ಕೈಪಡ್ಕ ಸೇತುವೆಯಲ್ಲಿ ಸಿಲುಕಿ ಕೊಂಡ ಮರವನ್ನು ತೆರವು ಗೊಳಿಸುವಲ್ಲಿ ಸಹಕಾರಿಯಾಗಿದರು. ಕಡೆಪಾಲದ ಸೇತುವೆಗೆ ಬಾರಿ ಗಾತ್ರದ ಮರವೊಂದು ಬಿದ್ದಿದ್ದು ಅದನ್ನು ಮೆಷಿನ್ ಮೂಲಕ ಕಟ್ ಮಾಡಿ ತೆರವುಗೊಳಿಸುವಲ್ಲಿ ನೆರವಾದರು.ಗೂನಡ್ಕ ಪೇರಡ್ಕದಲ್ಲಿ ಸತತ ಎರಡು ಬಾರಿ ಮನೆಯೊಳಗೆ ಬಂದ ನೀರಿನ ಪರಿಣಾಮವಾಗಿ ಮನೆ ಸಾಮಾನುಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸುವುದರಲ್ಲಿ ಎಸ್ ಎಸ್ ಎಫ್, ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ಕೈ ಜೋಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ