ನೂರುಲ್ ಇಸ್ಲಾಂ ಮಸ್ಜಿದ್ ಮತ್ತು ಮದರಸ ಮೂಡುಕರೆ ಕಂದಾವರ ಇಲ್ಲಿ 75ನೇ ಸ್ವಾತಂತ್ರ್ಯವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಗೌರವಧ್ಯಕ್ಷರಾದ ಎಂ ಎಸ್ ಅಲಿಯಬ್ಬ ರವರು ಸಬೀಹ್ ಅಲಿ ಅವರಿಂದ ಗೌರವವಂದನೆಯನ್ನು ಸ್ವೀಕರಿಸಿ ಧ್ವಜಾರೋಹಣ ವನ್ನು ಮಾಡಿದರು. ಖತೀಬರಾದ ಮೊಹಮ್ಮದ್ ಕಾಸಿಂ ಸಅದಿ ಯವರು, ಭಾರತಕ್ಕೆ ಸ್ವಾತಂತ್ರ ಸಿಗಲು ನಮ್ಮ ಪೂರ್ವಜರ ತ್ಯಾಗ ಬಲಿದಾನದ ಬಗ್ಗೆ ವಿವರಿಸಿದರು.
ಯುವ ವಾಗ್ಮಿ ಇಮ್ರಾನ್ ಉಸ್ತಾದ್ ರವರು ಭಾರತದ ಮುಸ್ಲಿಮರ ದೇಶ ಪ್ರೇಮದ ಬಗ್ಗೆ ಮಾತಾಡಿದರು. ಅಧ್ಯಕ್ಷರಾದ ಎಂ ಎಸ್ ಅಬ್ದುಲ್ ಖಾದರ್ ಪ್ರದಾನ ಕಾರ್ಯದರ್ಶಿ ಶೇಕ್ ಮುಹಮ್ಮದ್, ಇಲಿಯಾಸ್ ಮೂಡುಕರೆ ಊರಿನ ಘಣ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್