ಸ್ವಾತಂತ್ರ್ಯ ಅಮ್ರತ ಮಹೋತ್ಸವವನ್ನು ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್ ಮುಂಭಾಗ ವಿಜ್ರಂಭಣೆಯಿಂದ ಆಚರಿಸಲಾಯಿತು..
ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಅಧ್ಯಕ್ಷರಾದ ಯುನೂಸ್ ಅಮೀನ್ ಧ್ವಜಾರೋಹಣವನ್ನು ನೆರವೇರಿಸಿದರು, ಮುಹಮ್ಮದ್ ಶರೀಫ್ ಲತೀಫಿ ಸದರ್ ಉಸ್ತಾದ್ ನೂರುಲ್ ಹುದಾ ಮದರಸ ಮದ್ದಡ್ಕ ದುಆ ನೆರವೇರಿಸಿದರು, ಸಿನಾನ್ ಸಖಾಫಿ ಮುಅಲ್ಲಿಂ ನೂರುಲ್ ಹುದಾ ಮದರಸ ಮದ್ದಡ್ಕ ರವರು ಭಾರತದ ಸ್ವಾತಂತ್ರ್ಯಕ್ಕಾಗಿ ಜಾತಿ ಮತ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಿ ಗಳಿಸಿದ ಸ್ವಾತಂತ್ರ್ಯವನ್ನು ಕಾಪಾಡುವುದು ಪ್ರತೀ ಬಾರತೀಯ ಪ್ರಜೆಯ ಕರ್ತವ್ಯ, ವಿರುದ್ಧವಾಗಿ ನಡೆದುಕೊಳ್ಳುವ ಫ್ಯಾಸಿಸ್ಟ್ ಶಕ್ತಿಗಳನ್ನು ಮೆಟ್ಟಿ ನಿಂತು ನಮ್ಮೊಳಗಿನ ಐಕ್ಯತೆಯನ್ನು ಕಾಪಾಡಬೇಕು’ಮುಖ್ಯ ಬಾಷಣದಲ್ಲಿ ಹೇಳಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಪ್ರಧಾನ ಕಾರ್ಯದರ್ಶಿ ಅಶ್ರಫ್ ಚಿಲಿಂಬಿ ರವರು ಬಹುಮಾನ ವಿತರಣಾ ನಡೆಸಿದರು, ಸದರ್ ಉಸ್ತಾದ್ ಪ್ರತಿಜ್ಞೆ ವಚನ ಹೇಳಿಕೊಟ್ಟರು,
ಈ ಸಂದರ್ಭಭದಲ್ಲಿ ಆಡಳಿತ ಸಮಿತಿ ಯ ಪದಾಧಿಕಾರಿಗಳು ಊರಿನ ಗಣ್ಯ ವ್ಯಕ್ತಿಗಳು ಹಿರಿಯರು ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಎಸ್, ಬಿ, ಎಸ್ ಅದ್ಯಕ್ಷರಾದ ಮುಹಮ್ಮದ್ ರೈಹಾನ್ ಸ್ವಾಗತಿಸಿ, ಎಸ್, ಬಿ, ಎಸ್ ಕಾರ್ಯದರ್ಶಿ ಮುರ್ಶಿದ್ ವಂದಿಸಿದರು.ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ