ಮಂಗಳೂರು: ಮಂಜನಾಡಿ ಅಲ್ ಮದೀನಾ ರಿಸಾಲ ಅಕಾಡಮಿ ವಿದ್ಯಾರ್ಥಿಗಳ ಸಂಘಟನೆಯಾದ ರಿಯಾಳುಲ್ ಮದೀನಾ ಸ್ಟೂಡೆಂಟ್ ಅಸೋಸಿಯೇಷನ್ ನ ಮಹಾಸಭೆಯು ಪ್ರಾಂಶುಪಾಲರಾದ ಇಕ್ಬಾಲ್ ಮರ್ಝೂಖಿ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಜುನೈದ್ ಮರ್ಝೂಖಿಯವರು ಸಭೆಯನ್ನು ಉದ್ಘಾಟಿಸಿದರು. ನಂತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಹಾನ್ ಕೈಕಂಬ, ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ, ಕೋಶಾಧಿಕಾರಿಯಾಗಿ ಹಾಫಿಳ್ ಮಡವೂರ್ ನಗರ ರವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಆಸಿಫ್ ಸಕಲೇಶಪುರ, ಜೊತೆ ಕಾರ್ಯದರ್ಶಿಯಾಗಿ ಸಾಹಿಕ್ ಇನೋಳಿ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಮ್ಮಾಸ್ ಗಡಿಯಾರ್, ಶಂಸುದ್ದೀನ್ ಉಳ್ಳಾಲ, ಜಲಾಲ್ ಮಾಚಾರ್, ನೌಝಾನ್ ನೆತ್ತಿಲಪದವು, ಅಫ್ರೀದ್ ಪರಪ್ಪು, ರಝೀನ್ ಮಲಾರ್, ಮಿಸ್ಹಾಬ್ ಅಡ್ಕರೆಪಡಪ್ಪು ರವರನ್ನು ಆಯ್ಕೆ ಮಾಡಲಾಯಿತು.
ಸಾಹಿಕ್ ಇನೋಲಿ ಸ್ವಾಗತಿಸಿ ನೂತನ ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ