ಬಂಟ್ವಾಳ:(ಜನಧ್ವನಿ ವಾರ್ತೆ) ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ವತಿಯಿಂದ ಕ್ಯಾಂಪಸ್ ನ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ಕೊಲೊಕ್ವಿಯಂ ಕ್ಯಾಂಪ್ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ರವರ ಅಧ್ಯಕ್ಷತೆಯಲ್ಲಿ ಸ್ಪರ್ಶ ಹಾಲ್ ಬಿ.ಸಿ.ರೋಡ್ ನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಅಹ್ಮದ್ ಶರೀಫ್ ಸ ಅದಿ ಕಿಲ್ಲೂರು ಕ್ಯಾಂಪನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ತರಗತಿಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ ಮೊಡಂತ್ಯಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ,ಉಪಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ,ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ,ಜಿಲ್ಲಾ ಸದಸ್ಯರುಗಳಾದ ಸಯ್ಯಿದ್ ಖುಬೈಬ್ ತಂಙಳ್ ಉಳ್ಳಾಲ,ಮುನೀರ್ ಸಖಾಫಿ ಉಳ್ಳಾಲ,ರಶೀದ್ ಹಾಜಿ ವಗ್ಗ,ಲತೀಫ್ ಸಖಾಫಿ ಸುಳ್ಯ,ಇಕ್ಬಾಲ್ ಮಂಗಳಪೇಟೆ,ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿಗಳಾದ ಇಲ್ಯಾಸ್ ಪೊಟ್ಟೊಳಿಕೆ,ಮೌಸೂಫ್ ಅಬ್ದುಲ್ಲ,ಶಾಕಿರ್ ಎಂ.ಎಸ.ಇ.ಮೂಬಿದ್ರೆ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ