ಪುತ್ತೂರು: ಎಸ್ ಎಸ್ ಎಫ್ ಕರ್ನಾಟಕ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು 34ರ ಸಂಭ್ರಮದ ಅಂಗವಾಗಿ ಎಸ್ ಎಸ್ ಎಫ್ ಬೆಳಂದೂರು ಶಾಖೆ ವತಿಯಿಂದ ಧ್ವಜ ದಿನಾಚರಣೆ ಕಾರ್ಯಕ್ರಮ ಪಳ್ಳತ್ತಾರಿನಲ್ಲಿ ಸೆ.19ರಂದು ನಡೆಯಿತು.
ಎಸ್ಸೆಸೆಫ್ ದ. ಕ. ಈಸ್ಟ್ ಜಿಲ್ಲಾ ಸದಸ್ಯ ಕಲಾಂ ಝುಹ್ರಿ ಉಸ್ತಾದ್ ರವರು ದುಅ ಹಾಗೂ ಸಂದೇಶ ಭಾಷಣ ಮಾಡಿದರು. ಎಸ್ ಎಸ್ ಎಫ್ ಬೆಳಂದೂರು ಶಾಖೆಯ ಅದ್ಯಕ್ಷ ಸಯ್ಯಿದ್ ಮುಹಮ್ಮದ್ ಶಮ್ಮಾಸ್ ತಂಙಳ್ ಹಾಗೂ ಎಸ್ ವೈ ಎಸ್ ನ ಅದ್ಯಕ್ಷ ಉಮರ್ ಕೂಂಕ್ಯ ಹಾಗೂ ಎಸ್ ವೈ ಎಸ್, ಎಸ್ ಎಸ್ ಎಫ್ ನ ಕಾರ್ಯಕರ್ತರು ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ