ಉಳ್ಳಾಲ: ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಆಯೋಜಿಸಿದ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾವು ಹಝ್ರತ್ ಅಚ್ಚಿ ಸಾಹಿಬ್ ವಲಿಯುಲ್ಲಾಹಿ
(ರ) ಝಿಯಾರತ್ ನೊಂದಿಗೆ ಪ್ರಾರಂಭಗೊಂಡು ಅಳೇಕಲ , ಮಂಚಿಲ, ತೊಕ್ಕೊಟ್ಟು, ಟಿ.ಸಿ. ರೋಡ್, ಅಕ್ಕರೆಕೆರೆ, ಮಾಸ್ತಿಕಟ್ಟೆ, ಮೇಲಂಗಡಿ ಮಾರ್ಗವಾಗಿ ಸಾಗಿ, ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ ವಲಿಯುಲ್ಲಾಹಿ ದರ್ಗಾ(ಉಳ್ಳಾಲ)ದಲ್ಲಿ ಸಮಾಪ್ತಿಗೊಂಡಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಎಂ. ಒ. ಇದರ ಅಧ್ಯಕ್ಷರಾದ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ವಹಿಸಿದ್ದರು. ಕರ್ನಾಟಕ ಸರಕಾರ ವಿಪಕ್ಷ ಉಪ ನಾಯಕ ಜನಾಬ್ ಯು ಟಿ ಖಾದರ್ ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಪಟ್ಟಾಂಬಿ ಉಸ್ತಾದ್, ಪಟ್ಲ ಫೈಝಿ ಉಸ್ತಾದ್, ಹಾಜಿ ಯು ಎಸ್ ಹಂಝ ಸಹಿತ ಹಲವಾರು ಉಲಮಾ, ಉಮರಾ ಗಣ್ಯರು, ವಿವಿಧ ಮೊಹಲ್ಲಾ ಗಳ ಪದಾಧಿಕಾರಿಗಳು,ಎಸ್. ಜೆ.ಎಂ. ಪದಾಧಿಕಾರಿಗಳು,
ಎಸ್ ವೈ ಎಸ್, ಎಸ್ ಎಸ್ ಎಫ್ ಪದಾಧಿಕಾರಿಗಳು, ಕಾರ್ಯಕರ್ತರು,
ಮದ್ರಸಾ ಅಧ್ಯಾಪಕರುಗಳು, ರಾಜಕೀಯ ನಾಯಕರುಗಳು, ವಿವಿಧ ಮದ್ರಸ ಗಳ ದಫ್ ತಂಡ, ಮದ್ರಸ ವಿಧ್ಯಾರ್ಥಿಗಳು, ಇತರ ಸಂಘ ಸಂಸ್ಥೆಗಳ ಕಾರ್ಯಕರ್ತರು ಹಾಗೂ ಅನೇಕ ಪ್ರವಾದಿ ಪ್ರೇಮಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್