ಅಜ್ಮಾನ್: ಪ್ರವಾದಿ ಮುಹಮ್ಮದ್ ಮುಸ್ತಫಾ ﷺِ ಮಾನವೀಯತೆಯ ಮಹಾನಾಯಕರು
(Prophet Muhammad ﷺِ The Greatest Human Leader)
ಎಂಬ ಘೋಷವಾಕ್ಯದೊಂದಿಗೆ ಬೃಹತ್ ಇಷ್ಕೇ ರಸೂಲ್ ﷺಮೀಲಾದ್ ಕಾನ್ಫರೆನ್ಸ್ 09-10-22 ರಂದು ಮಗ್ರಿಬ್ ನಮಾಝ್ ನ ಬಳಿಕ ಇಂಡಿಯನ್ ಸೊಶಿಯಲ್ ಸೆಂಟರ್ ರುಮೈಲ ಅಜ್ಮಾನ್ ನಲ್ಲಿ ನಡೆಯಲಿದೆ.
ಮುಖ್ಯ ಪ್ರಭಾಷಣಗಾರರಾಗಿ ,ಪ್ರಖ್ಯಾತ ವಾಗ್ಮಿಯು, ಬಡ ನಿರ್ಗತಿಕರ ಸಾಮೂಹಿಕ ಉಚಿತ ವಿವಾಹದ ರೂವಾರಿಯೂ ಆದ ಬಹು|ಅಬ್ಬುಸ್ಸಲಾಂ ಮುಸ್ಲಿಯಾರ್ ದೇವರ್ಶ್ರೊಲ ಉಸ್ತಾದ್ ಆಗಮಿಸಲಿದ್ದು, ಈ ಪುಣ್ಯ ಕಾರ್ಯಕ್ರಮಕ್ಕೆ ಪ್ರವಾದಿ ಸ್ನೇಹಿಗಳನ್ನು ಪ್ರೀತಿಪೂರ್ವಕ ಆಮಂತ್ರಿಸಲಾಗಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಸ್ಥಳವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ;ಮನ್ಸೂರ್ ಬೆಳ್ಳಾರೆ
(ಮಾದ್ಯಮ ಕಾರ್ಯದರ್ಶಿ
KCF ಅಜ್ಮಾನ್ ಝೋನ್)

















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ