ಮುಹಿಯುದ್ದೀನ್ ಜುಮಾ ಮಸ್ಜಿದ್ ಕಣಿಯೂರು ಅಧೀನದಲ್ಲಿ ಬೃಹತ್ ಹುಬ್ಬುರ್ರಸೂಲ್ ಮಿಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಅಕ್ಟೋಬರ್ 8ರಂದು ನಡೆಯಿತು.
ಸ್ಥಳೀಯ ಖತೀಬರಾದ ಮುಹಮ್ಮದ್ ಬಷೀರ್ ಲತೀಫಿಯವರು ದುಆ ನಿರ್ವಹಿಸಿದರು.ಜಮಾಅತ್ ಅಧ್ಯಕ್ಷರಾದ ಜಾಕಿರ್ ಹುಸೈನ್ ರವರು ಸ್ವಾಗತ ಕೋರಿದರು. ಸ್ಥಳೀಯ ಮುಹಝಿನ್ ಉಸ್ತಾದರಾದ ಲತೀಫ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮದರಸ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ (ಗಾಯನಸ್ಪರ್ಧೆ, ಪ್ರಸಂಗ, ಬುರ್ದಾ) ಕಾರ್ಯಕ್ರಮ ಜರುಗಿದವು.
ವೇದಿಕೆಯಲ್ಲಿ ಮಾಜಿ ಅಧ್ಯಕ್ಷರು ಅಬೂಬಕ್ಕರ್ ಟಿಂಬರ್, ಉಪಾಧ್ಯಕ್ಷರು ಅಬ್ದುಲ್ ರಝಾಕ್, ಕೋಶಾಧಿಕಾರಿ ಕಾಸಿಂ ಅಂಗಡಿ, ಕಾರ್ಯದರ್ಶಿ ಇಸ್ಮಾಯಿಲ್, ಯಂಗ್ ಮೆನ್ಸ್ ಅಧ್ಯಕ್ಷರು ಅಶ್ಫಾನ್, SSF ಅಧ್ಯಕ್ಷರು ಸುಹೈಲ್ ಕಣಿಯೂರು, ಮೀಲಾದ್ ಸಮಿತಿ ಸದಸ್ಯರಾದ ಹಾರಿಸ್, ಅಶ್ರಫ್, ಉಸ್ಮಾನ್, ಅಶ್ಫಕ್ ಕಣಿಯೂರ್,ಮುಸ್ತಾಫಾ ಬೆಂಗಳೂರು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಷೀರ್ ಕೆ ಧನ್ಯವಾದ ಸಲ್ಲಿಸಿದರು. ಮಂಶೀರ್ ಕೆ.ಬಿ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ