ಕೋಝಿಕ್ಕೋಡ್, ಅ. 14|ಇಂಡಿಯನ್ ಗ್ರ್ಯಾಂಡ್ ಮುಫ್ತಿ (Indian Grand Mufthi) ಕಾಂತಪುರಂ ಎ.ಪಿ.ಉಸ್ತಾದರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ಪುತ್ರ ಡಾ|ಅಬ್ದುಲ್ ಹಕೀಂ ಅಝ್ಹರಿ ತಿಳಿಸಿದ್ದಾರೆ.
ಪ್ರತಿ ದಿನ ಲಭಿಸುತ್ತಿರುವ ಮಾಹಿತಿಯು ಆಶಾದಾಯಕವಾಗಿದೆ.ಉಸ್ತಾದರೊಂದಿಗೆ ಮಾತನಾಡುತ್ತಿದ್ದು,ರಕ್ತದೊತ್ತಡದಿಂದ ಉಂಟಾದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹಕೀಂ ಅಝ್ಹರಿ ಹೇಳಿದರು.
ಖಾಸಗಿ ಆಸ್ಪತ್ರೆಯಲ್ಲಿರುವ ಉಸ್ತಾದ್ ಅವರಿಗೆ ತಜ್ಞ ವೈದ್ಯರ ಸೇವೆ ಒದಗಿಸಲಾಗಿದೆ. ಪ್ರಪಂಚದ ವಿವಿಧ ಭಾಗಗಳಲ್ಲಿರುವ ವೈದ್ಯರನ್ನು ಟೆಲಿಕಾನ್ಫರೆನ್ಸ್(Teleconference) ಮೂಲಕವೂ ಸಂಪರ್ಕಿಸಲಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಉಸ್ತಾದರು ಆಸ್ಪತ್ರೆಯಿಂದ ನಿರ್ಗಮಿಸುವ ನಿರೀಕ್ಷೆ ಇದೆ. ಉಸ್ತಾದರ ಆರೋಗ್ಯಕ್ಕಾಗಿ ಪ್ರಪಂಚದಾದ್ಯಂತ ಪ್ರಾರ್ಥನೆಗಳು ನಡೆಯುತ್ತಿದೆ ಎಂಬುದು ಅತ್ಯಂತ ಸಮಾಧಾನಕರ ಸಂಗತಿಯಾಗಿದೆ ಎಂದು ಹಕೀಮ್ ಅಝ್ಹರಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ