ಕೋಝಿಕ್ಕೋಡ್, ಅ. 14|ಇಂಡಿಯನ್ ಗ್ರ್ಯಾಂಡ್ ಮುಫ್ತಿ (Indian Grand Mufthi) ಕಾಂತಪುರಂ ಎ.ಪಿ.ಉಸ್ತಾದರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ಪುತ್ರ ಡಾ|ಅಬ್ದುಲ್ ಹಕೀಂ ಅಝ್ಹರಿ ತಿಳಿಸಿದ್ದಾರೆ.
ಪ್ರತಿ ದಿನ ಲಭಿಸುತ್ತಿರುವ ಮಾಹಿತಿಯು ಆಶಾದಾಯಕವಾಗಿದೆ.ಉಸ್ತಾದರೊಂದಿಗೆ ಮಾತನಾಡುತ್ತಿದ್ದು,ರಕ್ತದೊತ್ತಡದಿಂದ ಉಂಟಾದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹಕೀಂ ಅಝ್ಹರಿ ಹೇಳಿದರು.
ಖಾಸಗಿ ಆಸ್ಪತ್ರೆಯಲ್ಲಿರುವ ಉಸ್ತಾದ್ ಅವರಿಗೆ ತಜ್ಞ ವೈದ್ಯರ ಸೇವೆ ಒದಗಿಸಲಾಗಿದೆ. ಪ್ರಪಂಚದ ವಿವಿಧ ಭಾಗಗಳಲ್ಲಿರುವ ವೈದ್ಯರನ್ನು ಟೆಲಿಕಾನ್ಫರೆನ್ಸ್(Teleconference) ಮೂಲಕವೂ ಸಂಪರ್ಕಿಸಲಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಉಸ್ತಾದರು ಆಸ್ಪತ್ರೆಯಿಂದ ನಿರ್ಗಮಿಸುವ ನಿರೀಕ್ಷೆ ಇದೆ. ಉಸ್ತಾದರ ಆರೋಗ್ಯಕ್ಕಾಗಿ ಪ್ರಪಂಚದಾದ್ಯಂತ ಪ್ರಾರ್ಥನೆಗಳು ನಡೆಯುತ್ತಿದೆ ಎಂಬುದು ಅತ್ಯಂತ ಸಮಾಧಾನಕರ ಸಂಗತಿಯಾಗಿದೆ ಎಂದು ಹಕೀಮ್ ಅಝ್ಹರಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ