ಚಿಕ್ಕಮಗಳೂರು: ಬಹು ನಿರೀಕ್ಷೆಯ ರಾಜ್ಯ ಮಟ್ಟದ ಎಸ್ಸೆಸ್ಸೆಫ್ ಸಾಹಿತ್ಯೋತ್ಸವ -2022 ಕಾಫಿಯ ನಾಡು ಚಿಕ್ಕಮಗಳೂರಿನ ಮಾಗಡಿ ಬಳಿಯ ಇಂಪಾಲ್ ಆಡಿಟೋರಿಯಂನಲ್ಲಿ ಇಂದು(ಅಕ್ಟೋಬರ್ 15 ಶನಿವಾರ) ನಡೆಯಲಿದೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದ ಮುನ್ನುಡಿಯಾಗಿ ನಡೆಯಲಿರುವ ಈ ರಾಜ್ಯ ಮಟ್ಟದ ಸಾಹಿತ್ಯೋತ್ಸವವನ್ನು ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಸಾಹಿತಿ ರವೀಶ್ ಕ್ಯಾತನಬೀಡು ಉದ್ಘಾಟಿಸಲಿದ್ದಾರೆ. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಬಹು ಅಬ್ದುಲ್ ಲತೀಫ್ ಸ’ಅದಿ ಶಿವಮೊಗ್ಗ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ಕೋಶಾಧಿಕಾರಿ ಸುಫ್ಯಾನ್ ಸಖಾಫಿ,ಕಾರ್ಯದರ್ಶಿಗಳಾದ ಹುಸೈನ್ ಸಅದಿ ಹೊಸ್ಮಾರ್,ಸಫ್ವಾನ್ ಚಿಕ್ಕಮಗಳೂರು,ಅಬ್ದುಲ್ ನಾಸಿರ್ ಇ೦ಫಾಲ್,ಯೂಸುಫ್ ಹಾಜೀ ಉಪ್ಪಳ್ಳಿ, SSF ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಝೈನುಲ್ ಆಬಿದ್ ಸಖಾಫಿ ಮಾಗುಂಡಿ,ಪ್ರಧಾನ ಕಾರ್ಯದರ್ಶಿ ಶರೀಫ್ , ರಾಜ್ಯ ನಾಯಕರಾದ ಎನ್.ಸಿ ರಹೀ೦,ರವೂಫ್ ಕು೦ದಾಪುರ,ಶರೀಫ್ ಕೊಡಗು ,ಅಝಿಝ್ ಸಖಾಫಿ,ಹಾಗೂ ಇನ್ನಿತರ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಕನ್ವೀನರ್ ಮಹಮ್ಮದಲಿ ತುರ್ಕಳಿಕೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ