ಅಬುಧಾಬಿ ಕೆಸಿಎಫ್ ವತಿಯಿಂದ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ದತೆ.
ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಅಬುಧಾಬಿಯ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ, ಅಕ್ಟೋಬರ್ 16 ರಂದು ನಡೆಯುವ ಮೀಲಾದ್ ಸಮಾವೇಶಕ್ಕೆ ಯುಎಇಯ ವಿವಿದ ಭಾಗಗಳಿಂದ ಸುಮಾರು 1500 ರಷ್ಟು ವಿಶ್ವಾಸಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಭಾಗವಾಗಿ ಮೌಲಿದ್ ಪಾರಯಣ, ಖವಾಲಿ, ಬುರ್ದ ಆಲಾಪಣೆ ಹಾಗು ಯುವ ವಾಗ್ಮಿ ಅನಸ್ ಅಮಾನಿ ಪುಷ್ಪಗಿರಿಯವರ ಪ್ರವಚಣ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮವು ಸಂಜೆ ಆರು ಗಂಟೆಗೆ ಆರಂಬಗೊಳ್ಳಲಿದೆ. ಕಾರ್ಯಕ್ರಮದ
ಕೊನೆಯಲ್ಲಿ ತಬರ್ರುಕ್ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದು, ಮಹಿಳೆಯರಿಗೆ
ಪ್ರತ್ಯೇಕ ಆಸನ ವ್ಯವಸ್ತೆ ಕಲ್ಪಿಸಲಾಗಿದೆ.
ಅನಿವಾಸಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಕರೆ ನೀಡಿದ್ದಾರೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮೀಲಾದ್ ಸಮಿತಿ ಅಧ್ಯಕ್ಷ ಇಂಜಿನಿಯರ್ ಮನ್ಸೂರ್ ಚಿಕ್ಕಮಗಳೂರು, ಕೆಸಿಎಫ್ ಅಬುಧಾಬಿ ಅದ್ಯಕ್ಷ ಹಸೈನಾರ್ ಅಮಾನಿ, ಕಾರ್ಯದರ್ಶಿ ಕಬೀರ್ ಬಾಯಂಬಾಡಿ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಹಕೀಂ ತುರ್ಕಲಿಕೆ ಹಾಜರಿದ್ದು ಮಾಹಿತಿ ನೀಡಿದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ