ಮಂಗಳೂರು: ಜಿಲ್ಲೆಯ ಜನರು ಸಮಾನ ಮನಸ್ಕ ಸಂಘಟನೆಯ ಆಶ್ರಯದಲ್ಲಿ ಅಕ್ಟೋಬರ್ 18 ರಂದು ಸುರತ್ಕಲ್ ಟೋಲ್ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರವು, ಜನರು ನಡೆಸುತ್ತಿರುವ ಪ್ರಜಾ ಸತ್ತಾತ್ಮಕ ಹೋರಾಟವನ್ನು ಹತ್ತಿಕ್ಕಲು ಪೊಲೀಸು ದಬ್ಬಾಳಿಕೆಯನ್ನು ಬಳಸುತ್ತಿದೆ.
ಸಂಭಾವ್ಯ ಹೋರಾಟಗಾರರ ಮನೆಗಳಿಗೆ ಮಧ್ಯರಾತ್ರಿ ಬಲವಂತವಾಗಿ ನುಗ್ಗಿ ಪೊಲೀಸು ನೋಟೀಸು ನೀಡಲಾಗುತ್ತಿದ್ದು.ಸರಕಾರದ ಮತ್ತು ಪೊಲೀಸರ ಇಂತಹ ನಡೆ ತೀವ್ರ ಖಂಡನೀಯ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವ ಆಡಳಿತದಲ್ಲಿ ಅನ್ಯಾಯದ ವಿರುದ್ಧ ದ್ವನಿ ಎತ್ತುವ ಸಾಮೂಹಿಕ ಜನ ವರ್ಗವನ್ನು ಪೊಲೀಸು ಒತ್ತಡ ಮೂಲಕ ಹತ್ತಿಕ್ಕುವ ಸರಕಾರದ ಯಾವುದೇ ನಡೆ ಫಲಕಾರಿಯಾಗುವುದಿಲ್ಲ.ಹಾಲಿ ಸರಕಾರವು ಜನಾಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ