SSF ಗೋಳಿಕಟ್ಟೆ ಶಾಖೆ ವತಿಯಿಂದ ಮಹ್ಳರುತುಲ್ ಬದ್ರಿಯ್ಯಾ ಮಜ್ಲಿಸ್ ಹಾಗೂ ಮಾಸಿಕ ತರಗತಿಯು ಅಬ್ದಲ್ ರಹ್ಮಾನ್ ಗೋಳಿಕಟ್ಟೆ ರವರ ಮನೆಯಲ್ಲಿ ನಡೆಯ್ತು.
ಶಾಖಾ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಮದನಿ ಗೋಳಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ,SSF ವಿಟ್ಲ ಡಿವಿಷನ್ ಉಪಾಧ್ಯಕ್ಷರಾದ ಕೆ.ಎಂ ಅಶ್ರಫ್ ಸಖಾಫಿ ಉಸ್ತಾದ್ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಗೆ ನೇತೃತ್ವ ನೀಡಿದರು.
ಕೆ.ಎಂ ಅಶ್ರಫ್ ಸಖಾಫಿ ಉಸ್ತಾದ್ ಮಹ್ಳರತುಲ್ ಬದ್ರಿಯ್ಯಾದ ಮಹತ್ವದ ಬಗ್ಗೆ ವಿವರಿಸಿದರು.ಶಾಖಾ ಜೊತೆ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಗೋಳಿಕಟ್ಟೆ ರವರು ಕೊನೆಯಲ್ಲಿ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ