ದುಬೈ : “ಪ್ರವಾದಿ ﷺ ಮಾನವೀಯತೆಯ ಮಹಾ ನಾಯಕ” ಎಂಬ ಘೋಷವಾಕ್ಯದಡಿಯಲ್ಲಿ ಯುಎಇಯಾದ್ಯಂತ ಕೆಸಿಎಫ್ ನಡೆಸುತ್ತಿರುವ ಮೀಲಾದ್ ಕ್ಯಾಂಪೈನ್ ಪ್ರಯುಕ್ತ ಕೆಸಿಎಫ್ ದುಬೈ ನೋರ್ತ್ ಝೋನ್ ಅಧೀನದಲ್ಲಿ ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ದೇರಾ ಪರ್ಲ್ ಕ್ರೀಕ್ ಹೋಟೆಲ್ ಸಭಾಂಗಣ ಮರ್ಹೂಂ ಅಬ್ದುರ್ರಹ್ಮಾನ್ ‘ಅಂದು’ ವೇದಿಕೆಯಲ್ಲಿ ಇತ್ತೀಚಿಗೆ ನಡೆಯಿತು.

ದ.ಕ ಜಿಲ್ಲಾ ಸಂಯುಕ್ತ ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಕೆಸಿಎಫ್ ಅಂತಾರಾಷ್ಟ್ರೀಯ ಸಂಘಟನಾ ವಿಭಾಗದ ಚೈರ್ ಮ್ಯಾನ್ ಅಬ್ದುಲ್ ಜಲೀಲ್ ನಿಝಾಮಿ ಉದ್ಘಾಟಿಸಿದರು.ಮೀಲಾದ್ ಸ್ವಾಗತ ಸಮೀತಿ ಚೈರ್ ಮ್ಯಾನ್ ಅಶ್ರಫ್ ಹಾಜಿ ಅಡ್ಯಾರ್ ಅಧ್ಯಕ್ಷತೆ ವಹಿಸಿದ್ದರು. ಅನಸ್ ಸಿದ್ದೀಕಿ ಕಾಮಿಲ್ ಸಖಾಫಿ ಶಿರಿಯ ಮದ್ಹುರ್ರಸೂಲ್ ಪ್ರಭಾಷಣ ನಡೆಸಿದರು.


ಸಯ್ಯಿದ್ ಅಬ್ದುರ್ರಹ್ಮಾನ್ ಮಸೂದ್ ತಂಙಳ್,
ಕೆಸಿಎಫ್ ಅಂತಾರಾಷ್ಟ್ರೀಯ ಇಹ್ಸಾನ್ ವಿಭಾಗದ ಚೈರ್ ಮ್ಯಾನ್ ಇಕ್ಬಾಲ್ ಕಾಜೂರ್, ಪಬ್ಲಿಕೇಷನ್ ವಿಭಾಗದ ಚೈರ್ ಮ್ಯಾನ್ ಕರೀಂ ಮುಸ್ಲಿಯಾರ್ ಶಾರ್ಜಾ,ರಾಷ್ಟ್ರೀಯ ಸಮಿತಿಯ ಕಾರ್ಯದರ್ಶಿ ಮೂಸ ಬಸರ, ಸ್ವಾಗತ ಸಮೀತಿ ವರ್ಕಿಂಗ್ ಚೈರ್ ಮ್ಯಾನ್ ಅಬ್ದುಲ್ ನಝೀರ್ ಹಾಜಿ, ಸ್ವಾಗತ ಸಮಿತಿ ಕೋಶಾಧಿಕಾರಿ ಹಮೀದ್ ಬಸರ, ನೋರ್ತ್ ಝೋನ್ ಅಧ್ಯಕ್ಷರು ಇಸ್ಮಾಯಿಲ್ ಹಾಜಿ ಮದನಿ ನಗರ, ಅಬ್ದುಲ್ ಲತೀಫ್ ಸನ್ಮಾರ್ಕೊ, ನೋರ್ತ್ ಝೋನಿನ ಕಾರ್ಯದರ್ಶಿ ನಿಯಾಝ್ ಬಸರ, ಇಹ್ಸಾನ್ ವಿಭಾಗದ ಅಧ್ಯಕ್ಷರಾದ ಇಬ್ರಾಹಿಂ ಮದನಿ, ರಾಷ್ಟ್ರೀಯ ಸಮಿತಿಯ ನಾಯಕರು ಹಾಗೂ ಝೋನ್ ನಾಯಕರು ಮುಂತಾದವರು ಉಪಸ್ಥಿತರಿದ್ದರು.


ಕೆಸಿಎಫ್ ನೋರ್ತ್ ಝೋನ್ ಆಡಳಿತ ವಿಭಾಗ ಚೈರ್ ಮ್ಯಾನ್ ರಿಯಾಜ್ ಕೊಂಡಂಗೇರಿ ಸ್ವಾಗತಿಸಿದರು, ಸಂಘಟನಾ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ