ಮಂಗಳೂರು: ಅಲ್ ಮದೀನಾ ಮಂಜನಾಡಿ ಸಂಸ್ಥೆಯಲ್ಲಿ ಕಲಿಯುತ್ತಿರುವ ದಅ್ವಾ ವಿದ್ಯಾರ್ಥಿಗಳು ರಾಜ್ಯಾದ್ಯಂತ ಮಾದಕ ವ್ಯಸನಗಳ ವಿರುದ್ಧ ಸುಮಾರು ಸಾವಿರ ಕಿಲೋಮೀಟರ್ ಸಂಚರಿಸಿ ಹಾಗೂ ಪಟ್ಟಣಗಳಲ್ಲಿ, ಪ್ರಮುಖ ಕೇಂದ್ರಗಳಲ್ಲಿ ಕರಪತ್ರ ವಿತರಣೆ ಮೂಲಕ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉಸ್ತಾದರ ನಿರ್ದೇಶನದಂತೆ ನಡೆಯುವ ಈ ಅಭಿಯಾನಕ್ಕೆ ದಅವಾ ಕಾಲೇಜು ಪ್ರಾಂಶುಪಾಲರಾದ ಅಬ್ದುಲ್ ಸಲಾಂ ಅಹ್ಸನಿ ರವರ ಸಂಪೂರ್ಣ ಸಹಕಾರದೊಂದಿಗೆ ಅಲ್-ಮದೀನಾ ಕ್ಯಾಂಪಸಿನಿಂದ ಆರಂಭಗೊಂಡು ರಾಜ್ಯದ ರಾಜಧಾನಿಯಲ್ಲಿ ಈ ಯಾತ್ರೆಯು ಸಮಾಪ್ತಿ ಗೊಳ್ಳಲಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಂಸ್ಥೆಯಲ್ಲಿ ಜರುಗಿದ ಬೃಹತ್ ಹುಬ್ಬುರಸೂಲ್ ಕಾನ್ಫರೆನ್ಸ್ ಕಾರ್ಯಕ್ರಮದ ವೇದಿಕೆಯಲ್ಲಿ ಇದರ ಭಾಗವಾಗಿ ಮಾದಕ ವ್ಯಸನಗಳ ಬಗ್ಗೆ ನೌಫಲ್ ಮರ್ಝೂಖಿ ಭಾಷಣಗೈದರು, ದಅವಾ ಕಾಲೇಜು ವಿದ್ಯಾರ್ಥಿಗಳಿಂದ ಘೋಷವಾಕ್ಯ, ಅನ್ವರ್ ಮರ್ಝೂಖಿ ಮತ್ತು ತಂಡದಿಂದ ಕ್ರಾಂತಿ ಗೀತೆಯು ವೇದಿಕೆಯಲ್ಲಿ ನಡೆಯಿತು.

ಸಂಸ್ಥೆಯ ಪ್ರವೇಶ ದ್ವಾರದಲ್ಲಿ ಮಾದಕ ವ್ಯಸನ ಗಳಿಂದ ಉಂಟಾಗುವ ಪರಿಣಾಮವನ್ನು ವಿವರಿಸುವ ಸೈನ್ಸ್ ಮಾಡಲ್, ಹಾಗೂ ಬಿತ್ತಿ ಪತ್ರಗಳನ್ನು ಬರೆದು ತೂಗು ಹಾಕಿದ್ದು ಸಂದರ್ಶಕರ ಗಮನ ಸೆಳೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ