ದುಬೈ: ಕೆಸಿಎಫ್ ದುಬೈ ನೋರ್ತ್ ಝೋನ್ ವತಿಯಿಂದ ಪೇರೆಂಟಿಂಗ್ ಕಾರ್ಯಾಗಾರ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜೆರಾಸೋ ಎಜುಕೇಶನ್ ಸೆಂಟರ್ ಕಿಸೈಸ್ ದುಬೈಯಲ್ಲಿ ಕೆಸಿಎಫ್ ನಾಯಕರದ ಖಾಸಿಂಮದನಿ ಉಸ್ತಾದರ ದುವಾದೊಂದಿಗೆ ಕಾರ್ಯಕ್ರಮ ನಡೆಯಿತು.
ಕೆಸಿಎಫ್ ದುಬೈ ನಾರ್ತ್ ಝೋನ್ ಅಧ್ಯಕ್ಷರಾದ ಇಸ್ಮಾಯಿಲ್ ಮದನಿ ನಗರ ರವರ ಅಧ್ಯಕ್ಷತೆ ವಹಿಸಿದ್ದರು.
ಕೆಸಿಎಫ್ ಅಂತರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಝಕರಿಯಾ ಆನೆಕಲ್ ಕುವೈತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಮೊದಲ ತರಗತಿಯನ್ನು ನುಫೈಲ್ ಬೆಂಗಳೂರು ಪೇರಿಂಟಿಂಗ್ ಬಗ್ಗೆ ತರಗತಿ ನಡೆಸಿದರು. ಎರಡನೇ ತರಗತಿಯನ್ನು ಡಾಕ್ಟರ್ ಸಯ್ಯದ್ ಸೈಫುದ್ದೀನ್ ಹೆಲ್ತ್ ಬಗ್ಗೆ ತರಗತಿ ನಡೆಸಿದರು.

ದುಬೈ ಗ್ರಾಂಡ್ ಮೀಲಾದ್ ಪ್ರಯುಕ್ತ ಮಕ್ಕಳ ಆನ್ಲೈನ್ ಮಿಲಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಇಹ್ಸಾನ್ ವಿಭಾಗದ ಕನ್ವೀನರ್ ಇಕ್ಬಾಲ್ ಕಾಜೂರು, ಝೋನ್ ಪ್ರಧಾನ ಕಾರ್ಯದರ್ಶಿ ನಿಯಾಝ್ ಬಸರ,ಝೋನ್ ಪಬ್ಲಿಕೇಶನ್ ವಿಭಾಗದ ಕಾರ್ಯದರ್ಶಿ ಝುಬೈರ್, ನಕೀಲ್ ಸೆಕ್ಟರ್ ಕಾರ್ಯದರ್ಶಿ ಸಿದ್ದೀಖ್ ಮುಡಿಪು,ಝೋನ್ ಹಾಗೂ ಸೆಕ್ಟರ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು.ಮುಸ್ತಫ ಮಾಸ್ಟರ್ ಸ್ವಾಗತಿಸಿದರು ಹಾಗೂ ಕಾರ್ಯಕ್ರಮವನ್ನು ನಿರೂಪಿಸಿದರು.
.
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ