ದೋಹಾ : ಖತ್ತರ್ ಪ್ರವಾಸದಲ್ಲಿರುವ ಸಾಮಾಜಿಕ ಕಾರ್ಯಕರ್ತ, ಮಕ್ಕಳ ಹಕ್ಕುಗಳ ಹೋರಾಟಗಾರ, ವಿಶ್ವ ಮಕ್ಕಳ ಶಾಂತಿ ಪ್ರಶಸ್ತಿ ವಿಜೇತ, ಹಾಫಿಝ್ ಮೊಹಮ್ಮದ್ ಆಸಿಮ್ ವೆಲಿಮನ್ನ (ಕೇರಳ) ರವರನ್ನು ಕೆಸಿಎಫ್ ಖತ್ತರ್ ರಾಷ್ಟ್ರೀಯ ನಾಯಕರು ದಿನಾಂಕ 07-12-2022 ರಂದು ದೋಹಾದಲ್ಲಿ ಭೇಟಿ ನೀಡಿದರು.
ಹುಟ್ಟಿನಿಂದಲೇ 90% ಶೇಕಡಾವಾರು ದೈಹಿಕ ಅಸಮರ್ಥತೆಯಿಂದ ಬಳಲುತ್ತಿದ್ದರೂ, ಆತ್ಮವಿಶ್ವಾಸದೊಂದಿಗೆ ಖುರ್’ಆನ್ ಕಂಠಪಾಠಗೊಳಿಸಿ ಹಾಫಿಝ್ ಪದವಿ ಅಲಂಕರಿಸುವುದರ ಜೊತೆಗೆ ಹಲವಾರು ಸಾಧನೆಗಳನ್ನು ತೋರಿಸಿದಕ್ಕಾಗಿ ಗೌರವಸೂಚಕವಾಗಿ ಖತ್ತರ್ ಕೆಸಿಎಫ್ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಖತ್ತರ್ ಕೆಸಿಎಫ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ, ಕೋಶಾಧಿಕಾರಿ ಮುನೀರ್ ಮಾಗುಂಡಿ, ಸಂಘಟನಾ ಅಧ್ಯಕ್ಷ ಮಿರ್ಶಾದ್ ಕನ್ಯಾನ, ಸಂಘಟನಾ ಕಾರ್ಯದರ್ಶಿ ರಿಶಾದ್ ಮದುವನ, ನಾಯಕರಾದ ಇಮ್ರಾನ್ ಕೂಳೂರು, ಆಶಿಕ್ ಬೈರಿಕಟ್ಟೆ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಭಾಗಿಯಾಗಿಲ್ಲ- ಖತರ್
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಖತಾರ್: ಗುಡುಗು ಸಹಿತ ಮಳೆ ಮತ್ತು ಕಡಲ್ಕೊರೆತ ಸಾಧ್ಯತೆ- ಹವಾಮಾನ ಇಲಾಖೆ ಸೂಚನೆ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ