ವಿಟ್ಲ: ತಾಜುಲ್ ಉಲಮಾ ಆಂಬುಲೆನ್ಸ್ ನಿರ್ವಾಹಣ ಸಮಿತಿಯ ವಾರ್ಷಿಕೋತ್ಸವ ಪ್ರಯುಕ್ತ ನಡೆಯುವ ಬ್ಲಡ್ ಕ್ಯಾಂಪ್ ಸಭಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು SMA ವಿಟ್ಲ ರೀಜಿನಲ್ ಸಮಿತಿ ಕರೆ ನೀಡಿದೆ.ಸುನ್ನಿ ಕೊಡಿನೇಶನ್ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಡಿ.18 ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ವಿಟ್ಲ ಆಂಬ್ಯಲೆನ್ಸ್ ನಿರ್ವಹಣಾ ಸಮಿತಿಯ ವಾರ್ಷಿಕ ಪ್ರಯುಕ್ತ ನಡೆಯುವ ” ಬೃಹತ್ ರಕ್ತದಾನ ಶಿಬಿರ ಹಾಗೂ ಅಯ್ದ ಬಡ ಕ್ಯಾನ್ಸರ್, ಕಿಡ್ನಿ ರೋಗಿಗಳಿಗೆ ಸಹಾಯ ಹಸ್ತ ಮತ್ತು ಸಾರ್ವಜನಿಕ ಸಭಾ ಕಾರ್ಯಕ್ರಮ”ವಿಟ್ಲ ಬ್ರೈಟ್ ಆಡಿಟೋರಿಯಂ ಸಭಾಂಗಣದಲ್ಲಿ ಜರಗಲಿದೆ.ಈ ಸಮಾರಂಭದಲ್ಲಿ ಹಲವು ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ವಿಟ್ಲ SMA ರೀಜನಲ್ ಸಮಿತಿ ಅಧ್ಯಕ್ಷರಾದ ಹಕೀಮ್ ಶಾಂತಿನಗರ ಪತ್ರಿಕಾ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ