ಮಂಗಳೂರು : ಸುರತ್ಕಲ್ ಕಾಟಿಪಳ್ಳ ದಲ್ಲಿ ಅಂಗಡಿಯಲ್ಲಿ ಕೆಲಸಕ್ಕಿರುವ ಜಲೀಲ್ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವುದು ಖಂಡನೀಯ, ದ ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅನೈತಿಕ ಪೊಲೀಸ್ ಗಿರಿ ಘಟನೆಗಳು ನಡೆದಾಗ, ಹಲವು ಬಾರಿ ಜಿಲ್ಲಾಡಳಿತ ದೊಂದಿಗೆ ಎಚ್ಚರವಹಿಸಲು ಮನವಿಯನ್ನು ನೀಡಿದ್ದೆವು.
ಆರೋಪಿಗಳಿಗೆ ಸಣ್ಣ ಪುಟ್ಟ ಕೇಸು ಹಾಕಿ ಬಿಡುಗಡೆ ಯಾಗುವಂತೆ ಪೊಲೀಸ್ ಇಲಾಖೆ ಸಹಕರಿಸಿದ್ದೇ ದುಷ್ಕರ್ಮಿಗಳಿಗೆ ಕ್ರಿಮಿನಲ್ ಗಳಲ್ಲಿ ಭಾಗವಹಿಸಲು ಪ್ರೇ ರಣೆ ನೀಡಿದಂತಾಗಿ,ಕಾನೂನಿನ ಹೆದರಿಕೆ ಇಲ್ಲದಂತಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆಯೂ ಇದಕ್ಕೆ ನೇರ ಪ್ರೇರಣೆ ಯಾಗಿದೆ.
ಅನೈತಿಕ ಪೊಲೀಸಗಿರಿ ಮತ್ತು ಅಮಾಯಕರನ್ನು ಬಲಿ ತೆಗೆದುಕೊಳ್ಳುವ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಸರಕಾರ ನೇರ ಹೊಣೆ. ಜಿಲ್ಲಾಡಳಿತ ಕೂಡಲೇ ಮದ್ಯೆ ಪ್ರವೇಶಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ದಕ್ಷಿಣ ಕನ್ನಡ ಮುಸ್ಲಿಂ ಸಂಘಟನೆ ಗಳ ಒಕ್ಕೂಟ ಅಧ್ಯಕ್ಷ, ಮಾಜಿ ಮೇಯರ್ ಕೆ .ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ