ಮಂಗಳೂರು: ನಗರದ ಹೊರವಲಯದ ಕೃಷ್ಣಾಪುರ 4ನೇ ಬ್ಲಾಕ್ನಲ್ಲಿ ದಿನಸಿ ಅಂಗಡಿ ವ್ಯಾಪಾರಸ್ಥ ಜಲೀಲ್ ಅವರ ಹತ್ಯಯನ್ನು ಸುನ್ನಿ ಉಮರಾ ಅಸೋಸಿಯೇಶನ್ ತೀವ್ರವಾಗಿ ಖಂಡಿಸುತ್ತಿದೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ SUA ಆಗ್ರಹಿಸಿದೆ.
ಕಾಟಿಪಳ್ಳದ ನೈತಂಗಡಿಯಲ್ಲಿ ದಿನಸಿ ವ್ಯಾಪಾರ ನಡೆಸುತ್ತಿದ್ದ ಜಲೀಲ್,ಅವರ ಅಂಗಡಿಯಲ್ಲಿದ್ದ ವೇಳೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಂತಹ ಸಮಾಜಘಾತುಕ ಘಟನೆಗಳು ಮರುಕಳಿಸುತ್ತಿರುವುದಕ್ಕೆ ಇಲ್ಲಿನ ಕಾನೂನು ಸುವ್ಯವಸ್ತೆಯೇ ಕಾರಣವಾಗಿದೆ. ಪೊಲೀಸ್ ಇಲಾಕೆಯು ಜಲೀಲ್ ಹತ್ಯೆ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ SUA ಸುನ್ನಿ ಉಮರಾ ಅಸೋಸಿಯೇಶನ್ ಒತ್ತಾಯಿಸಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ