ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜಘಾತುಕ ಶಕ್ತಿಗಳ ಅಟ್ಟಹಾಸ ಎಲ್ಲೆ ಮೀರಿದ್ದು, ಅಲ್ಪ ಸಂಖ್ಯಾತ ಮುಸ್ಲಿಮರಿಗೆ ಅಭದ್ರತೆ ಕಾಡತೊಡಗಿದೆ. ಸುಳ್ಯ ಮಸೂದ್, ಮಂಗಳಪೇಟೆ ಫಾಝಿಲ್ ಹತ್ಯೆಯ ನೋವು ಮಾಸುವ ಮುನ್ನವೇ ಅಮಾಯಕ ಸಾದು ಸ್ವಭಾವದ ಜಲೀಲ್ ಹತ್ಯೆಯಾಗಿದೆ. ಯಾರ ತಂಟೆ ತಕರಾರಿಗೂ ಹೋಗದೆ ತನ್ನ ಪಾಡಿಗೆ ಇದ್ದ ಜಲೀಲ್ ಹತ್ಯೆಯಿಂದ ನಾಗರಿಕ ಸಮಾಜ ಭಯಭೀತ ಗೊಂಡಿದೆ.
ಇತ್ತೀಚಿಗೆ ಕರಾವಳಿಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ನೈತಿಕ ಪೋಲಿಸ್ ಗಿರಿ ಕೂಡ ನಡೆಯುತ್ತಿದೆ. ಇಂತಹ ಘಟನೆಗಳು ನಡೆದಾಗ ಕಾನೂನು ಬಿಗಿಯಾಗಿದ್ದರೆ ಇಂದು ಜಲೀಲ್ ಹತ್ಯೆ ನಡೆಯುತ್ತಿರಲಿಲ್ಲ. ಹತ್ಯೆಗಳನ್ನು ಧರ್ಮಗಳ ದೃಷ್ಟಿ ಯಲ್ಲಿ ತಾರತಮ್ಯ ಮಾಡುವ ಸರ್ಕಾರದ ನಡೆಯಿಂದ ಜಲೀಲ್ ಹತ್ಯೆಗೆ ನ್ಯಾಯ ಸಿಗಬಹುದೇ ಎಂಬ ಆತಂಕವೂ ಮೂಡಿದೆ.
ಸರ್ಕಾರ ಕೂಡಲೇ ಅರೋಪಿಗಳನ್ನು ಬಂಧಿಸಬೇಕು. ಪ್ರವೀಣ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಜಲೀಲ್ ಹತ್ಯೆಯನ್ನು ಪರಿಗಣಿಸಬೇಕು ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು KCF ಅಂತರಾಷ್ಟ್ರೀಯ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ