ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೊಂಡು ಪದೇಪದೇ ಕೊಲೆ, ಆಕ್ರಮಣ, ನೈತಿಕ ಪೋಲಿಸ್ ಗಿರಿ ನಿರಂತರವಾಗಿ ನಡೆಯುತ್ತಿದೆ. ಮುಸ್ಲಿಂ ಯುವಕರ ಮೇಲೆ ದೌರ್ಜನ್ಯ,ಪೊಲೀಸ್ ಅಧಿಕಾರಿಗಳ ದರ್ಪ, ಕೋಮುವಾದಿಗಳ ಅಟ್ಟಹಾಸ ನಡೆಯುತ್ತಿದ್ದರೂ ಸಂತ್ರಸ್ತರಿಗೆ ನ್ಯಾಯ ಮರೀಚಿಕೆಯಾಗಿದೆ.
ನ್ಯಾಯ ನೀಡಬೇಕಾದ ಅಧಿಕಾರಿಗಳು ವೃತ್ತಿ ಧರ್ಮ ಪಾಲನೆ ಮಾಡದೆ, ಒಂದು ಸಮುದಾಯವನ್ನು ಗುರಿ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಹಕ್ಕನ್ನು ಕಸಿಯುವ ಪ್ರಯತ್ನವಾಗಿದ್ದು,ಈ ವಿಷಯವನ್ನು ಪ್ರತಿಪಾದಿಸಿ ನ್ಯಾಯಕ್ಕಾಗಿ ಸುನ್ನಿ ಸಂಘಟನೆಗಳ ವತಿಯಿಂದ ಹಕ್ಕೊತ್ತಾಯ ಮಾಡುವ ಬೃಹತ್ ಪ್ರತಿಭಟನೆ ಸಭೆ ನಾಳೆ ಮಧ್ಯಾಹ್ನ 3:00 ಗಂಟೆಗೆ ಮಂಗಳೂರಿನಲ್ಲಿ ನಡೆಯಲಿದ್ದು,ಸರ್ವರು ಬಂದು ಭಾಗವಹಿಸಿ ಧ್ವನಿಗೂಡಿಸಬೇಕೆಂದು ಎಸ್ಎಂಎ ಕರ್ನಾಟಕ ರಾಜ್ಯ ಸಮಿತಿ ಪ್ರತಿಭಟನೆಯನ್ವು ಬೆಂಬಲಿಸಲು ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ