ಕಳೆದ ಕೆಲವು ದಿನಗಳ ಹಿಂದೆ ಖತ್ತರ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಕೋಟ ನಿವಾಸಿ, ಕೆಸಿಎಫ್ ಸನಯ್ಯಾ ಯುನಿಟ್ ಅಧ್ಯಕ್ಷರಾದ *ಮುಹಮ್ಮದ್ ಕೋಟ* ರವರು ದಿನಾಂಕ 29-12-2022 ರಂದು ಚಿಕಿತ್ಸೆ ಪಲಕಾರಿಯಾಗದೆ ಮರಣಹೊಂದಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೆಲ್ಲಾ, ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಖತ್ತರ್ ನ ನಾಯಕರು ನಿರಂತರ ಸಂಪರ್ಕದಲ್ಲಿದ್ದುಕೊಂಡು, ಮರಣ ಹೊಂದಿದ ವೇಳೆ ಅಂತಿಮ ಸಂಸ್ಕಾರ ಕಾರ್ಯ ಹಾಗೂ ಇನ್ನಿತರ ಕಾರ್ಯದಲ್ಲಿ ಕೆಸಿಎಫ್ ಸಹಕಾರಿಯಾಗಿತ್ತು. ಮುಹಮ್ಮದ್ ಕೋಟ ರವರ ಅಂತ್ಯಸಂಸ್ಕಾರ ಹಾಗೂ ಮಯ್ಯತ್ತ್ ನಮಾಝ್ ಕೆಸಿಎಫ್ ನಾಯಕರ ಹಾಗೂ ಕಾರ್ಯಕರ್ತರ ಉಪಸ್ಥಿತಿಯೊಂದಿಗೆ ಖತ್ತರ್’ನ ಅಬುಹಮುರ್ ದಫನ ಸ್ಥಳದಲ್ಲಿ ನಡೆಯಿತು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ