ರಿಯಾದ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ದೀರ ಕಮಿಟಿ ರಿಯಾದ್ ವತಿಯಿಂದ ಮಾಸಿಕ ಸ್ವಲಾತ್ ಹಾಗೂ ಸನ್ಮಾನ ಕಾರ್ಯಕ್ರಮ ರಿಯಾದ್ ಬತ್ತದಲ್ಲಿರುವ ಲಂಹ ಆಡಿಟೋರಿಯಂನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ನಡೆಯಿತು.

ಅಲ್ ಮದೀನ ಸೌದಿ ರಾಷ್ಟ್ರೀಯ ಕಮಿಟಿ ಜೊತೆ ಕಾರ್ಯದರ್ಶಿ ಮುಸ್ತಫ ಲತೀಫಿ ಕಲ್ಕಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲ್ ಮದೀನ ದೀರ ಕಮೀಟಿ ಅಧ್ಯಕ್ಷರಾದ ರಿಯಾಜ್ ದೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು.


ಅಬ್ದುಲ್ ಖಾದರ್ ಸಖಾಫಿ ಉಸ್ತಾದ್ ದುವಾ ನೇತೃತ್ವ ವಹಿಸಿ ಮಾತನಾಡಿದರು. ಬಳಿಕ ಉಸ್ತಾದ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸಿದ್ದೀಕ್ ಸಖಾಫಿ ಪೆರ್ವಾಯಿ ಮಾತನಾಡಿದರು.
ಅಲ್ ಮದೀನ ಸೌದಿ ರಾಷ್ಟ್ರೀಯ ಕೋಶಾಧಿಕಾರಿ ಇಬ್ರಾಹಿಂ ದೀರ ಮಂಜನಾಡಿ, ಆರ್ಗಾನೈಸರ್ ಅಬೂಬಕ್ಕರ್ ಉಸ್ತಾದ್, ಕೆಪಿ ಅಬ್ದುಲ್ಲ ಹಾಜಿ ಮಂಜನಾಡಿ, ಬಾವ ಹಾಜಿ ತಟ್ಲ
ಮೂಸ ಹಾಜಿ ಉಪ್ಪಳ ಮತ್ತಿತರರು ಉಪಸ್ಥಿತರಿದ್ದರು. ದೀರ ಯುನಿಟ್ ಕಾರ್ಯದರ್ಶಿ ನಾಸರ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ