ಮಂಗಳೂರು : ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ವಾರ್ಷಿಕ ಮಹಾಸಭೆಯು ಸ್ಥಳೀಯ ಖತೀಬರಾದ K.H.U ಶಾಫಿ ಮದನಿ ಕರಾಯ ಉಸ್ತಾದ್ ರವರ ಪ್ರಾರ್ಥನೆಯೊಂದಿಗೆ ನಿಕಟ ಪೂರ್ವ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಬದ್ರಿಯಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
2023-2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಕಜೆ, ಉಪಾಧ್ಯಕ್ಷರಾಗಿ N.A ಅಬ್ದುಲ್ ಲತೀಫ್ ಆಚಾರಿಜೋರಾ, ಪ್ರಧಾನ ಕಾರ್ಯದರ್ಶಿಯಾಗಿ ಕೆ ರಫೀಕ್ ಆಚಾರಿಜೋರ, ಜೊತೆ ಕಾರ್ಯದರ್ಶಿಯಾಗಿ ಮುಸ್ತಫಾ ಕಾಡಕ್ಕೇರಿ,
ಕೋಶಾಧಿಕಾರಿಯಾಗಿ ಇಬ್ರಾಹಿಂ ಹಾಜಿ ಆಯ್ಕೆಯಾದರು.
ಸದ್ರಿ ಸಮಿತಿಯ ಕಾರ್ಯಕಾರಿಣಿ ಸದಸ್ಯರಾಗಿ L.ಉಮರಬ್ಬ , ಅಬ್ದುಲ್ ರಹ್ಮಾನ್ ಬದ್ರಿಯಾ,
ಇಸ್ಮಾಯಿಲ್ ಶರೀಫ್, ಅಬ್ದುರ್ರಝಾಕ್ ಹಾಜಿ ಬ್ಲೂಸ್ಟಾರ್, ಶರೀಫ್ ಪದವಿನಂಗಡಿ, ಝಕರಿಯ ಪದರಂಗಿ, ಆಯ್ಕೆಯಾದರು.
ಸಭೆಯ ಪ್ರಾರಂಭದಲ್ಲಿ ನಿಕಟ ಪೂರ್ವ ಕಾರ್ಯದರ್ಶಿ ಇಸ್ಮಾಯಿಲ್ ಶರೀಫ್ ಸ್ವಾಗತಿಸಿ ,ನೂತನ ಪ್ರಧಾನ ಕಾರ್ಯದರ್ಶಿ
ಕೆ ರಫೀಕ್ ಆಚಾರಿಜೋರಾ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್