ದಾರುಲ್ ಉಲೂಮ್ ಲತ್ವೀಫಿಯ್ಯ ಅರೆಬಿಕ್ ಕಾಲೇಜು ಹಝ್ರತ್ ಮಕಾನ್ ವೆಲ್ಲೂರು ಇದರ ಪೂರ್ವ ವಿದ್ಯಾರ್ಥಿ ಸಂಘಟನೆಯಾದ ಲತ್ವೀಫೀಸ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮಹಾಸಭೆ ಇತ್ತೀಚೆಗೆ ನೂರುಲ್ ಉಲಮಾ ಫೌಂಡೇಶನ್ ಮಠ, ಉಪ್ಪಿನಂಗಡಿಯಲ್ಲಿ ನಡೆಯಿತು.
ಲತ್ವೀಫಿಯ್ಯ ಸಂಸ್ಥೆಯ ಪ್ರಿನ್ಸಿಪಾಲರಾದ ಶೈಖುಲ್ ಹದೀಸ್ ಶೈಖುನಾ ಕೆ.ಸಿ ಅಬೂಬಕರ್ ಫೈಝಿ ಅಲ್ ಖಾಸಿಮಿ ಸಭೆಯ ನೇತೃತ್ವ ವಹಿಸಿದ್ದರು.
ಅಬೂಬಕರ್ ಲತ್ವೀಫಿ ಎಣ್ಮೂರು ಸಭೆಯನ್ನು ಉದ್ಘಾಟಿಸಿದರು.

ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಟಿಟಿ ಗಫೂರ್ ಲತ್ವೀಫಿ ಕೊಡುವಳ್ಳಿ, ಜಮಾಲುದ್ದೀನ್ ಲತ್ವೀಫಿ ಮದ್ದಡ್ಕ, ಅಬ್ದುರ್ರಹ್ಮಾನ್ ಲತ್ವೀಫಿ ಚಂದಹಿತ್ಳು, ದಾವೂದ್ ಲತ್ವೀಫಿ ಕೊಕ್ಕಡ ಮುಂತಾದವರು ಗಣ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ನೂತನ ಪದಾಧಿಕಾರಿಗಳಾಗಿ
ಅಧ್ಯಕ್ಷರು: ಅಬೂಬಕರ್ ಲತ್ವೀಫಿ ಎಣ್ಮೂರು
ಉಪಾಧ್ಯಕ್ಷರು: ಶರೀಫ್ ಲತ್ವೀಫಿ ಬೋವು, ಹೈದರ್ ಲತ್ವೀಫಿ ಸಾಲೆತ್ತೂರು
ಪ್ರಧಾನ ಕಾರ್ಯದರ್ಶಿ: ಅಬೂಬಕರ್ ಲತ್ವೀಫಿ ಬೇಂಗಿಲ
ಜೊತೆ ಕಾರ್ಯದರ್ಶಿಗಳು: ಅಬ್ದುರ್ರಝಾಖ್ ಲತ್ವೀಫಿ ಸರಳಿಕಟ್ಟೆ, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು
ಕೋಶಾಧಿಕಾರಿ: ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು
ಕೋರ್ಡಿನೇಟರ್ : ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ
ಹಾಗೂ ಸದಸ್ಯರುಗಳಾಗಿ
ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ
ದಾವೂದ್ ಲತ್ವೀಫಿ ಕೊಕ್ಕಡ
ಜಮಾಲುದ್ದೀನ್ ಲತ್ವೀಫಿ ಮದ್ದಡ್ಕ
ಯಅಕೂಬ್ ಲತ್ವೀಫಿ
ಮುನೀರ್ ಲತ್ವೀಫಿ
ಅಬ್ದುರ್ರಹ್ಮಾನ್ ಲತ್ವೀಫಿ ಚಂದಹಿತ್ಳು
ಇಸ್ಮಾಯಿಲ್ ಲತ್ವೀಫಿ ಕೊಕ್ಕಡ
ಝಕರಿಯ್ಯ ಲತ್ವೀಫಿ ಕಳಂಜಿಬೈಲು
ಅಶ್ರಫ್ ಲತ್ವೀಫಿ ಬಾಳೆಹೊನ್ನೂರು
ಮುಂತಾದವರನ್ನು ಆಯ್ಕೆ ಮಾಡಲಾಯಿತು.
ಝಕರಿಯ್ಯ ಲತ್ವೀಫಿ ಕಳಂಜಿಬೈಲು ಸ್ವಾಗತಿಸಿ ಅಬೂಬಕರ್ ಲತ್ವೀಫಿ ಬೇಂಗಿಲ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ