ದಾರುಲ್ ಉಲೂಮ್ ಲತ್ವೀಫಿಯ್ಯ ಅರೆಬಿಕ್ ಕಾಲೇಜು ಹಝ್ರತ್ ಮಕಾನ್ ವೆಲ್ಲೂರು ಇದರ ಪೂರ್ವ ವಿದ್ಯಾರ್ಥಿ ಸಂಘಟನೆಯಾದ ಲತ್ವೀಫೀಸ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮಹಾಸಭೆ ಇತ್ತೀಚೆಗೆ ನೂರುಲ್ ಉಲಮಾ ಫೌಂಡೇಶನ್ ಮಠ, ಉಪ್ಪಿನಂಗಡಿಯಲ್ಲಿ ನಡೆಯಿತು.
ಲತ್ವೀಫಿಯ್ಯ ಸಂಸ್ಥೆಯ ಪ್ರಿನ್ಸಿಪಾಲರಾದ ಶೈಖುಲ್ ಹದೀಸ್ ಶೈಖುನಾ ಕೆ.ಸಿ ಅಬೂಬಕರ್ ಫೈಝಿ ಅಲ್ ಖಾಸಿಮಿ ಸಭೆಯ ನೇತೃತ್ವ ವಹಿಸಿದ್ದರು.
ಅಬೂಬಕರ್ ಲತ್ವೀಫಿ ಎಣ್ಮೂರು ಸಭೆಯನ್ನು ಉದ್ಘಾಟಿಸಿದರು.

ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಟಿಟಿ ಗಫೂರ್ ಲತ್ವೀಫಿ ಕೊಡುವಳ್ಳಿ, ಜಮಾಲುದ್ದೀನ್ ಲತ್ವೀಫಿ ಮದ್ದಡ್ಕ, ಅಬ್ದುರ್ರಹ್ಮಾನ್ ಲತ್ವೀಫಿ ಚಂದಹಿತ್ಳು, ದಾವೂದ್ ಲತ್ವೀಫಿ ಕೊಕ್ಕಡ ಮುಂತಾದವರು ಗಣ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ನೂತನ ಪದಾಧಿಕಾರಿಗಳಾಗಿ
ಅಧ್ಯಕ್ಷರು: ಅಬೂಬಕರ್ ಲತ್ವೀಫಿ ಎಣ್ಮೂರು
ಉಪಾಧ್ಯಕ್ಷರು: ಶರೀಫ್ ಲತ್ವೀಫಿ ಬೋವು, ಹೈದರ್ ಲತ್ವೀಫಿ ಸಾಲೆತ್ತೂರು
ಪ್ರಧಾನ ಕಾರ್ಯದರ್ಶಿ: ಅಬೂಬಕರ್ ಲತ್ವೀಫಿ ಬೇಂಗಿಲ
ಜೊತೆ ಕಾರ್ಯದರ್ಶಿಗಳು: ಅಬ್ದುರ್ರಝಾಖ್ ಲತ್ವೀಫಿ ಸರಳಿಕಟ್ಟೆ, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು
ಕೋಶಾಧಿಕಾರಿ: ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು
ಕೋರ್ಡಿನೇಟರ್ : ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ
ಹಾಗೂ ಸದಸ್ಯರುಗಳಾಗಿ
ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ
ದಾವೂದ್ ಲತ್ವೀಫಿ ಕೊಕ್ಕಡ
ಜಮಾಲುದ್ದೀನ್ ಲತ್ವೀಫಿ ಮದ್ದಡ್ಕ
ಯಅಕೂಬ್ ಲತ್ವೀಫಿ
ಮುನೀರ್ ಲತ್ವೀಫಿ
ಅಬ್ದುರ್ರಹ್ಮಾನ್ ಲತ್ವೀಫಿ ಚಂದಹಿತ್ಳು
ಇಸ್ಮಾಯಿಲ್ ಲತ್ವೀಫಿ ಕೊಕ್ಕಡ
ಝಕರಿಯ್ಯ ಲತ್ವೀಫಿ ಕಳಂಜಿಬೈಲು
ಅಶ್ರಫ್ ಲತ್ವೀಫಿ ಬಾಳೆಹೊನ್ನೂರು
ಮುಂತಾದವರನ್ನು ಆಯ್ಕೆ ಮಾಡಲಾಯಿತು.
ಝಕರಿಯ್ಯ ಲತ್ವೀಫಿ ಕಳಂಜಿಬೈಲು ಸ್ವಾಗತಿಸಿ ಅಬೂಬಕರ್ ಲತ್ವೀಫಿ ಬೇಂಗಿಲ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ