ಮಂಗಳೂರು: ಇತ್ತೀಚೆಗೆ ದ.ಕ.ಜಿಲ್ಲೆಯಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕರ ಹತ್ಯೆಯನ್ನು ಸಮರ್ಥಿಸಿ, ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಪಂಪ್ವೆಲ್ ವಿರುದ್ಧ ಮುಸ್ಲಿಮ್ ನಿಯೋಗದಿಂದ ದೂರು ದಾಖಲು.
ಇತ್ತೀಚೆಗೆ ಶರಣ್ ಪಂಪ್ವೆಲ್, ಸಭೆ ಒಂದರಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿ ಮುಸ್ಲಿಮ್ ಸಮುದಾಯದ ಹಲ್ಲೆ ಇತ್ಯಾದಿಗಳನ್ನು ಸಮರ್ಥಿಸಿ ಕೊಂಡಿದ್ದು, ಸಂಭಾವ್ಯ ಅಹಿತಕರ ಪರಿಣಾಮ ಸೃಷ್ಟಿಯಾಗುವ ಬಗ್ಗೆ ಇಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ನೇತೃತ್ವದ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಮತ್ತು ದೂರು ಸಲ್ಲಿಸಿತು.
ನಿಯೋಗದಲ್ಲಿ ಸದಸ್ಯರಾದ ಅಬ್ದುಲ್ ಜಲೀಲ್ (ಅದ್ದು )ಕೃಷ್ಣಾಪುರ , ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ನಾಯಕರಾದ ಅಶ್ರಫ್ ಕಿನಾರ, ಗಡಿನಾಡು ವಕ್ತಾರ ಸಿದ್ದೀಖ್ ತಲಪಾಡಿ, ವಕೀಲರಾದ ಸರ್ಫ್ರಾಜ್, ಸಾಮಾಜಿಕ ಕಾರ್ಯಕರ್ತ ಸೋಶಿಯಲ್ ಫಾರೂಕ್, ಮುಸ್ಲಿಂ ಐಕ್ಯತಾ ವೇದಿಕೆ ಕುದ್ರೋಳಿ ಅಧ್ಯಕ್ಷರಾದ ಯಾಸೀನ್ ಕುದ್ರೋಳಿ, ಸಿಎಂ ಮುಸ್ತಫಾ, ಹಬೀಬುಲ್ಲಾ ಕಣ್ಣೂರು (ಕೆಪಿಸಿಸಿ ), ಮುಸ್ಲಿಂ ಐಕ್ಯತಾ ವೇದಿಕೆ ಸುರತ್ಕಲ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್, ಮೊಹಮ್ಮದ್ ಸಾಲಿಹ್ ಬಜಪೆ, ಸಬ್ಬೀರ್ ತಲಪಾಡಿ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್