ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುರತ್ಕಲ್ ಫಾಝಿಲ್ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಪೈಕಿ ಓರ್ವ ವ್ಯಕ್ತಿಗೆ ತಕ್ಷಣ ಜಾಮೀನು ಲಭ್ಯವಾಗುವ ರೀತಿಯಲ್ಲಿ ಪ್ರಕರಣವನ್ನು ಸಡಿಲ ಗೊಳಿಸಲಾಗಿದೆ.
ಇದರ ಪರಿಣಾಮವಾಗಿ, ಆರೋಪಿಯು ಇಂದು ಮುಖ್ಯವಾಗಿ ಇತರರಿಗೆ ಹಣಕಾಸಿನ ಬೇಡಿಕೆಗೆ ಬೆದರಿಕೆ ಒಡ್ಡಿದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹತ್ಯಾ ಪ್ರಕರಣದಲ್ಲಿ ಪೊಲೀಸರ ಸಡಿಲಿಕೆ ನಿಲುವು ಮತ್ತು ಅಸಮರ್ಪಕ ತನಿಖೆಯೇ ಇಂತಹ ಬೆಳಲಣಿಗೆಗೆ ಕಾರಣ.
ಬಿಡುಗಡೆಗೊಂಡ ಆರೋಪಿತರ ಜಾಮೀನುಗಳನ್ನು ರದ್ದುಗೊಳಿಸಿ ತಕ್ಷಣ ಪ್ರಕರಣವನ್ನು ಉನ್ನತ ತನಿಖಾ ತಂಡಕ್ಕೆ ಪ್ರಕರಣವನ್ನು ಸಮರ್ಪಕಗೊಳಿಸಲು ಸರ್ಕಾರ ನಿರ್ದೇಶಿಸಬೇಕಿದೆ ಮತ್ತು ಹತ್ಯಾ ತಂಡಕ್ಕೆ ಹಣಕಾಸಿನ ಭರವಸೆ ನೀಡಿದ ಬಗ್ಗೆ ತನಿಖೆ ನಡೆಸಿ, ಹಣ ಕಾಸು ಒದಗಿಸುವ ಮೂಲವನ್ನು ಮತ್ತು ವ್ಯಕ್ತಿಗಳನ್ನು ಕೂಡಾ ಈ ಪ್ರಕರಣದಲ್ಲಿ ಬಂಧಿಸಬೇಕಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್(ಮಾಜಿ ಮೇಯರ್) ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)