ಕೊಣಾಜೆ ಫೆ.09 : ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಮಹಾಸಭೆಯು ಮಸ್ಜಿದುಲ್ ಮದೀನ ನಡುಹಿತ್ಲು ಪಜೀರು ಇದರ ವಠಾರದಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಲ್ ಹಾಜ್ ಅಲ್ತಾಫ್ ಫಾಳಿಲಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೀಕ್ಷಕರಾಗಿ ಡಿವಿಷನ್ ನಾಯಕರುಗಳಾದ ಮನ್ಸೂರ್ ಹಿಮಮಿ, ಇಲ್ಯಾಸ್ ಪೊಟ್ಟಳಿಕೆ, ಝೈನುದ್ದೀನ್ ಇರಾ ಭಾಗವಹಿಸಿದ್ದರು.
ಕೊಣಾಜೆ ಸೆಕ್ಟರ್ 2023-24 ನೇ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಅಬೂಸ್ವಾಲಿಹ್ ಪಜೀರು, ಪ್ರಧಾನ ಕಾರ್ಯದರ್ಶಿಯಾಗಿ ಇಜಾಝ್ ಪಜೀರು, ಕೋಶಾಧಿಕಾರಿಯಾಗಿ ಸಮದ್ ಬದ್ರಿಯಾ ನಗರ ಹಾಗೂ ಕಾರ್ಯದರ್ಶಿಗಳಾಗಿ ಜುನೈದ್ ಬದ್ರಿಯಾ ನಗರ, ಶಫೀಖ್ ಪಜೀರು, ಅನಸ್ ಮಲಾರ್, ಅಲ್ತಾಫ್ ಇನೋಳಿ, ಶರಫತ್ ಬದ್ರಿಯಾ ನಗರ, ಶಿಹಾಬ್ ಇನೋಳಿ, ಮಕ್ಸೂದ್ ಅಕ್ಷರ ನಗರ, ಇಕ್ಬಾಲ್ ಮದನಿ ಮತ್ತು ಸದಸ್ಯರುಗಳಾಗಿ ಇಕ್ಬಾಲ್ ಅಕ್ಷರ ನಗರ, ರಾಝಿಕ್ ಅಕ್ಷರ ನಗರ, ನಿಸಾರ್ ಪಜೀರು ಹಾಗೂ ಅಬೂಬಕ್ಕರ್ ಸಿದ್ದೀಕ್ ಇನೋಳಿ ರವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ವಾರ್ಷಿಕ ವರದಿಯನ್ನು ಉಬೈದುಲ್ಲಾಹ್ ಆರ್ ಜಿ ನಗರ ಮಂಡಿಸಿದರು, ನೂತನ ಕಾರ್ಯದರ್ಶಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ