ಕೊಣಾಜೆ ಫೆ.09 : ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಮಹಾಸಭೆಯು ಮಸ್ಜಿದುಲ್ ಮದೀನ ನಡುಹಿತ್ಲು ಪಜೀರು ಇದರ ವಠಾರದಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಲ್ ಹಾಜ್ ಅಲ್ತಾಫ್ ಫಾಳಿಲಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೀಕ್ಷಕರಾಗಿ ಡಿವಿಷನ್ ನಾಯಕರುಗಳಾದ ಮನ್ಸೂರ್ ಹಿಮಮಿ, ಇಲ್ಯಾಸ್ ಪೊಟ್ಟಳಿಕೆ, ಝೈನುದ್ದೀನ್ ಇರಾ ಭಾಗವಹಿಸಿದ್ದರು.
ಕೊಣಾಜೆ ಸೆಕ್ಟರ್ 2023-24 ನೇ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಅಬೂಸ್ವಾಲಿಹ್ ಪಜೀರು, ಪ್ರಧಾನ ಕಾರ್ಯದರ್ಶಿಯಾಗಿ ಇಜಾಝ್ ಪಜೀರು, ಕೋಶಾಧಿಕಾರಿಯಾಗಿ ಸಮದ್ ಬದ್ರಿಯಾ ನಗರ ಹಾಗೂ ಕಾರ್ಯದರ್ಶಿಗಳಾಗಿ ಜುನೈದ್ ಬದ್ರಿಯಾ ನಗರ, ಶಫೀಖ್ ಪಜೀರು, ಅನಸ್ ಮಲಾರ್, ಅಲ್ತಾಫ್ ಇನೋಳಿ, ಶರಫತ್ ಬದ್ರಿಯಾ ನಗರ, ಶಿಹಾಬ್ ಇನೋಳಿ, ಮಕ್ಸೂದ್ ಅಕ್ಷರ ನಗರ, ಇಕ್ಬಾಲ್ ಮದನಿ ಮತ್ತು ಸದಸ್ಯರುಗಳಾಗಿ ಇಕ್ಬಾಲ್ ಅಕ್ಷರ ನಗರ, ರಾಝಿಕ್ ಅಕ್ಷರ ನಗರ, ನಿಸಾರ್ ಪಜೀರು ಹಾಗೂ ಅಬೂಬಕ್ಕರ್ ಸಿದ್ದೀಕ್ ಇನೋಳಿ ರವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ವಾರ್ಷಿಕ ವರದಿಯನ್ನು ಉಬೈದುಲ್ಲಾಹ್ ಆರ್ ಜಿ ನಗರ ಮಂಡಿಸಿದರು, ನೂತನ ಕಾರ್ಯದರ್ಶಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ