ಮಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ವಿರುದ್ದ ನಿಂದಾನಾತ್ಮಕವಾಗಿ ನಕಲಿ ಫೇಸ್ಬುಕ್ ಖಾತೆ ಹಾಗೂ ವಾಟ್ಸಾಪ್ ಮೂಲಕ ಅಪಪ್ರಚಾರದಲ್ಲಿ ತೊಡಿಗಿಸಿಕೊಂಡವರ ವಿರುದ್ಧ ಗುಲ್ಬರ್ಗ ಮೂಲದ ಸಾಮಾಜಿಕ ಕಾರ್ಯಕರ್ತ ಎಸ್ ಎಮ್ ಹಬೀಬುದ್ದೀನ್ ಸರ್ಮತ್ ಎಂಬುವವರು ಸೈಬರ್ ಪೋಲೀಸ್ ಇಲಾಖೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.
ವಕ್ಫ್ ಇಲಾಖೆಯು ಕರ್ನಾಟಕದ ಇತಿಹಾಸದಲ್ಲೇ ಭ್ರಷ್ಟಾಚಾರ ಮುಕ್ತವಾಗಿ ,ಅತೀ ಹೆಚ್ಚು ಪ್ರಗತಿಯನ್ನು ಸಾಧಿಸಿದ್ದನ್ನು ಅರಗಿಸಿಕೊಳ್ಳಲಾಗದ ದುರುಳರು ಅಪಪ್ರಚಾರದಲ್ಲಿ ತೊಡಗಿಸಿಕೊಂಡಿರುದಾಗಿ. ಹಬೀಬುದ್ದೀನ್ ಸಮರ್ತ್ ಪತ್ರಿಕಾ ಹೇಳಿಕೆಯನ್ನು ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ